Tuesday, June 16, 2026

#jahnavi

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ ಸಿನಿಮಾಗಳಲ್ಲೂ ನಟಿಸಿದ್ದರು. ಬಳಿಕ ಬಿಗ್‌ಬಾಸ್‌ಗೂ ಬಂದು ಅತ್ಯುತ್ತಮ ಪರ್ಫಾಮೆನ್ಸ್ ನೀಡಿದ್ದರು. ಇದೀಗ ಬೆಂಗಳೂರಿನ ಜೆಪಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಾಹ್ನವಿ ಹಲವು ನಾಯಕರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ....

ಜಾನ್ವಿ ಟಾರ್ಗೆಟ್ಸ್ ಗಿಲ್ಲಿ ! ಗಿಲ್ಲಿ ಗೆಲ್ಲೋದು ಗ್ಯಾರಂಟಿ – ಆದ್ರೆ..?

ಜಾನ್ವಿ ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಬಂದ್ಮೇಲೆ ಸಂದರ್ಶನಗಳಲ್ಲಿ ಬಿಸಿಯಾಗ್ಬಿಟ್ಟಿದಾರೆ, ಅದ್ರಲ್ಲೂ ಗಿಲ್ಲಿ ವಿರುದ್ಧ ನೆಗೆಟಿವಿಟಿಯನ್ನ ಸ್ಪ್ರೆಡ್ ಮಾಡೋದ್ರಲ್ಲಿ ಸ್ವಲ್ಪ ಜಾಸ್ತಿನೇ ಬಿಸಿಯಾಗಿದ್ದಾರೆ, ಇದು ಸಾಕಷ್ಟು ಜನರ ಅಭಿಪ್ರಾಯ .. ಗಿಲ್ಲಿ ಬಿಗ್ ಬಾಸ್ ಶೊಗೋಸ್ಕರ ತನ್ನ ವ್ಯಕ್ತಿತ್ವವನ್ನ ಚೇಂಜ್ ಮಾಡ್ಕೊಂಡಿದಾನೆ, ಅವ್ನು ಡ್ರಾಮಾ ಮಾಡ್ತಿದ್ದಾನೆ ಅನ್ನೋ ರೀತಿಯಾಗಿ ಜಾನ್ವಿಯವ್ರು ತಮ್ಮ ಸಾಕಷ್ಟು ಸಂದರ್ಶನಗಳಲ್ಲಿ...

ಚಾನೆಲ್ ಮೇಲೆ ಆರೋಪ :ಎಡವಟ್ಟು ಮಾಡಿಕೊಂಡ್ರಾ ಜಾನ್ವಿ ?

ಬಿಗ್ ಬಾಸ್ ಮನೆಯಲ್ಲಿರೋ ಜಾನ್ವಿ ಒಂದಲ್ಲ ಒಂದು ಎಡವಟ್ಟನ್ನ ಮಾಡ್ಕೊಂಡು ನೋಡುಗರ ಕೆಂಗಣ್ಣಿಗೆ ಗುರಿಯಾಗ್ತಿದಾರೆ, ಕಲರ್ಸ್ ಕನ್ನಡ ವಾಹಿನಿಯ ಶೋಗಳಿಗೆ ಆಂಕರಿಂಗ್ ಮಾಡಿದ್ದ ಜಾಹ್ನವಿ ಇದೀಗ ಅದೇ ಚಾನೆಲ್‌ ಮೇಲೆ ಗಂಭೀರ ಆರೋಪ ಹೊರಿಸಿದ್ದಾರೆ. ಚಾನೆಲ್‌ ಕಡೆಯಿಂದ ಸ್ಪಂದನಾ ಸೋಮಣ್ಣಗೆ ಪುಶ್‌ ಸಿಗುತ್ತಿದೆ ಅಂತ ಆರೋಪಿಸಿದ ಜಾಹ್ನವಿ ಮೇಲೆ ವೀಕ್ಷಕರು ಗರಂ ಆಗಿದ್ದಾರೆ. ಮೊದಲು ನ್ಯೂಸ್‌...

Bigg Boss : ಕನ್ನಡದ ಬಿಗ್ ಬಾಸ್ ಸೀಸನ್ 10ಕ್ಕೆ ಕೌಂಟ್ ಡೌನ್.! ಸ್ಪರ್ಧಿಗಳು ಯಾರೆಲ್ಲ..?!

Film News : ಕಲರ್ಸ್ ಕನ್ನಡ ವಾಹಿನಿಯಲ್ಲಿ 'ಬಿಗ್ ಬಾಸ್ ಕನ್ನಡ ಸೀಸನ್ 10' ರಿಯಾಲಿಟಿ ಶೋ ಆರಂಭ ಆಗೋಕೆ ಇನ್ನೇನು ದಿನಗಣನೆ ಆರಂಭವಾಗಿದೆ. ಈಗಾಗ್ಲೇ ವಾಹಿನಿ ಬಿಗ್ ಬಾಸ್ ಗೆ ಸಂಬಂಧ ಪಟ್ಟಂತೆ ಎರಡನೇ ಪ್ರೋಮೋವನ್ನು ರಿಲೀಸ್ ಮಾಡಿದೆ. ಈ ಪ್ರೋಮೋದಲ್ಲಿ ಹ್ಯಾಪಿ ಬಿಗ್ ಬಾಸ್ ಅಂತ ಹೇಳಲಾಗಿದೆ. ಅಷ್ಟೇ ಅಲ್ಲದೆ 100...
- Advertisement -spot_img

Latest News

Sandalwood: ನಟರಾದ ವಿಜಯ್ ರಾಘವೇಂದ್ರ, ಶ್ರೀ ಮುರುಳಿ ತಾಯಿ ಜಯಮ್ಮ ಚಿನ್ನೇಗೌಡ ನಿಧನ

Sandalwood: ನಟರಾದ ಶ್ರೀ ಮುರುಳಿ ಮತ್ತು ವಿಜಯರಾಘವೇಂದ್ರ ಅವರ ತಾಯಿ ಜಯಮ್ಮ ಚಿನ್ನೇಗೌಡ ಅವರು ನಿಧನರಾಗಿದ್ದಾರೆ. 70 ವರ್ಷದ ಜಯಮ್ಮ ಅವರು ಹಲವು ದಿನಗಳಿಂದ ಅನಾರೋಗ್ಯದಿಂದ...
- Advertisement -spot_img