Saturday, August 8, 2026

jai bhim

ಖರ್ಗೆ ಸಭೆ ಖಾಲಿ ಖಾಲಿ : ಅಧ್ಯಕ್ಷರೇ ಇದೆಂಥಾ ಅನ್ಯಾಯ..?

ಪಾಟ್ನಾ : ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳೆದೆರಡು ದಿನಗಳ ಹಿಂದೆ ಅವರು ಬಿಹಾರದ ಬಕ್ಸಾರ್‌ನಲ್ಲಿ ಜೈ ಬಾಪು, ಜೈ ಭೀಮ್‌, ಜೈ ಸಂವಿಧಾನ್‌ ಎಂಬ ಸಮಾವೇಶದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಿರೀಕ್ಷಿತ ಜನರು ಸೇರದ ಹಿನ್ನೆಲೆ ಖಾಲಿ ಕುರ್ಚಿಗಳಿಗೆನೇ ಭಾಷಣ ಮಾಡಿ ಬಂದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ...

ಆಸ್ಕರ್ ಯೂಟ್ಯೂಬ್ ಚಾನೆಲ್ನಲ್ಲಿ ಅಬ್ಬರಿಸಿದ ಜೈ ಭೀಮ್..

ಇತ್ತೀಚಿಗೆ ಅಮೇಜಾನ್ ಪ್ರೈಮ್‌ನಲ್ಲಿ ಬಿಡುಗಡೆಯಾದ ಚಿತ್ರಗಳಲ್ಲಿ ಎಲ್ಲರಿಂದಲೂ ಹೆಚ್ಚು ಮೆಚ್ಚುಗೆ ಪಡೆದ ಸಿನಿಮಾ ಅಂದ್ರೆ ಜೈ ಭೀಮ್. ಕನ್ನಡ, ಹಿಂದಿ, ತೆಲುಗು, ತಮಿಳು ಭಾಷೆಯಲ್ಲಿ ರಿಲೀಸ್ ಆಗಿದ್ದ ಜೈ ಭೀಮ್‌ ಚಿತ್ರದಲ್ಲಿ ನಟ ಸೂರ್ಯಾ ವಕೀಲನ ಪಾತ್ರ ವಹಿಸಿದ್ದರು. ಪೊಲೀಸರಿಂದ ದಲಿತರಿಗಾಗುವ ಶೋಷಣೆ ವಿರುದ್ಧ ಹೋರಾಡುವ ವಕೀಲ, ಒಂದು ರೂಪಾಯಿ ಪಡೆಯದೇ, ನ್ಯಾಯ ದೊರಕಿಸಿಕೊಡುತ್ತಾನೆ....
- Advertisement -spot_img

Latest News

ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ...
- Advertisement -spot_img