Thursday, April 30, 2026

Jai shree ram

Kolkata News: ಈ ಕ್ಲಿನೀಕ್‌ನಲ್ಲಿ ಜೈ ಶ್ರೀರಾಮ್ ಹೇಳುವ ರೋಗಿಗಳಿಗೆ Rs.500 ರಿಯಾಯಿತಿ

Kolkata News: ನೀವು ಹಲವು ರೀತಿಯ ವೈದ್ಯರನ್ನು ನೋಡಿರ್ತೀರಿ. ಆದರೆ ತುಂಬಾ ಅಪರೂಪದಲ್ಲಿ ವೈದ್ಯರು ರಿಯಾಯಿತಿ ನೀಡುತ್ತಾರೆ. ನಮ್ಮ ರಾಜ್ಯದಲ್ಲೂ ಕೆಲವು ವೈದ್ಯರು ರೋಗಿಗಳಿಗೆ ಕೇವಲ 5 ರೂ., 10 ರೂ. ಪಡೆದು ಔಷಧಿ ನೀಡುವ ಮಹಾಭಾವರಿದ್ದಾರೆ. ಇವರೆಲ್ಲ ರೋಗಿಗಳಿಗೆ ಸೇವೆ ಮಾಡಲೆಂದೇ ತಮ್ಮ ಜೀವನವನ್ನು ಮುಡಿಪಾಗಿರಿಸಿದ ವೈದ್ಯರೆನ್ನಬಹುದು. ಆದರೆ ಕೋಲ್ಕತ್ತಾದಲ್ಲಿ ಇರುವ ಓರ್ವ ವೈದ್ಯ,...

ಇಂದಿನಿಂದ 3 ದಿನಗಳ ಕಾಲ ಅಯೋಧ್ಯೆ ರಾಮಮಂದಿರದಲ್ಲಿ ವಾರ್ಷಿಕೋತ್ಸವ ಸಂಭ್ರಮ

Uttar Pradesh News: ಕಳೆದ ವರ್ಷದ ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ಮಾಡಲಾಯಿತು. ಹಾಾಗಾಗಿ ಇಂದೇ ವಾರ್ಷಿಕೋತ್ಸವ ಆಚರಿಸಲಾಗುತ್ತಿದೆ. ಇಂದಿನಿಂದ 3 ದಿನಗಳ ಕಾಲ ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಕಾರ್ಯಕ್ರಮ ನಡೆಯಲಿದೆ. ವಾರ್ಷಿಕೋತ್ಸವ ಅಂಗವಾಗಿ, ರಾಮಲಲ್ಲಾನಿಗೆ ವಿಶೇಷ ಪೂಜೆ, ಆರತಿ ಎಲ್ಲವೂ ನಡೆಯಿತು. ವಿಶೇಷ ಮಂತ್ರ ಪಠಣದೊಂದಿಗೆ ಪಂಚಾಮೃತ ಅಭಿಶೇಕ, ಗಂಗಾಜಲ ಸ್ನಾನವೂ...

ಅಯೋಧ್ಯೆ ರಾಮಲಲ್ಲಾಗೆ ಹೊಸ ಹೆಸರಿಟ್ಟ ಪ್ರಧಾನ ಅರ್ಚಕರು

National News: ನಿನ್ನೆಯಷ್ಟೇ ಅಯೋಧ್ಯೆಯಲ್ಲಿ ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯಾಗಿದ್ದು, ರಾಮಭಕ್ತರ ಹಲವು ದಶಕಗಳ ಕನಸು ನನಸಾಗಿದೆ. ಬಾಲ ರಾಮನನ್ನು ನಾವೆಲ್ಲಾ ರಾಮಲಲ್ಲಾ ಎಂದು ಕರೆಯುತ್ತಿದ್ದೆವು. ಆದರೆ ಇಲ್ಲಿನ ಪ್ರಧಾನ ಅರ್ಚಕರು ರಾಮಲಲ್ಲಾಗೆ ಹೊಸ ಹೆಸರನ್ನು ನಾಮಕರಣ ಮಾಡಿದ್ದಾರೆ. ನಿನ್ನೆ ಪ್ರಧಾನಿ ಮೋದಿ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಆರ್‌ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಉತ್ತರಪ್ರದೇಶ ರಾಜ್ಯಪಾಲೆ...

ರಾಮಮಂದಿರಕ್ಕಾಗಿ ಭಾರತೀಯರಿಗೆ ಶುಭಾಶಯ ತಿಳಿಸಿದ ಕ್ರಿಕೇಟಿಗ ಡೇವಿಡ್ ವಾರ್ನರ್

Sports News: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೊಂಡಿದ್ದು, ನಿನ್ನೆ ಬರೀ ಭಾರತದಲ್ಲಿ ಅಷ್ಟೇ ಅಲ್ಲ, ವಿದೇಶದಲ್ಲಿಯೂ ಹಲವರು, ರಾಮನಾಮ ಜಪ ಮಾಡಿ, ಭಕ್ತಿ ತೋರಿದ್ದಾರೆ. ಇನ್ನು ಹಲವರೂ ರಾಮಮಂದಿರಕ್ಕಾಗಿ ಭಾರತೀಯರಿಗೆ ಅಭಿನಂದನೆ ಕೋರಿದ್ದಾರೆ. ಆಸ್ಟ್ರೇಲಿಯಾ ಕ್ರಿಕೇಟಿಗ ಡೇವಿಡ್ ವಾಾರ್ನರ್‌, ತಮ್ಮ ಇನ್‌ಸ್ಟಾಖಾತೆಯಲ್ಲಿ ರಾಮನ ಫೋಟೋ ಹಾಕಿ, ಜೈ ಶ್ರೀರಾಮ್ ಇಂಡಿಯಾ ಎಂದು ಬರೆಯುವ ಮೂಲಕ, ಭಾರತೀಯರಿಗೆ ರಾಮಮಂದಿರಕ್ಕಾಗಿ...

‘ಈಗ ಜೈ ಶ್ರೀರಾಮ್ ಅಂದಿದ್ದಾರೆ. ಇನ್ನಷ್ಟು ದಿನ ಹೋದ್ರೆ ರಾಮನ ಗುಡಿಗೆ ಕಸ ಹೊಡಿಯೋಕು ಬರ್ತಾರೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಎಲ್ಲವನ್ನೂ ಚುನಾವಣೆ ದೃಷ್ಟಿಯಿಂದ ನೋಡ್ತಾ ಬಂದಿದ್ದಾರೆ ಎಂದು ಹೇಳಿದರು. ಇಷ್ಟು ದಿನ ರಾಮ ಇಲ್ಲ ಅಂದರೂ,ಅಲ್ಪ ಸಂಖ್ಯಾತರ ಒಲೈಕೆ ಮಾಡಿದ್ರು. ಬರೀ ಸಿದ್ದರಾಮಯ್ಯ,ಸೋನಿಯಾ ಗಾಂಧಿ,ರಾಹುಲ್ ಗಾಂಧಿ ಅಷ್ಟೆ ಅಲ್ಲ. ಇವರ ತಾತ ಕೂಡಾ ಸೋಮನಾಥ ದೇವಾಲಯಕ್ಕೆ ಹೋಗಿರಲಿಲ್ಲ....

ಹುಬ್ಬಳ್ಳಿಯ ಮಸೀದಿಯಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ, ಅನ್ನಸಂತರ್ಪಣೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯ ಮಸೀದಿಯಲ್ಲಿ ಶ್ರೀರಾಮನಿಗೆ ಭರ್ಜರಿ ಪೂಜೆ ನಡೆಸಲಾಗಿದೆ. ಹುಬ್ಬಳ್ಳಿ ತಾಲೂಕಿನ ಹಳ್ಯಾಳ ಗ್ರಾಮದಲ್ಲಿ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಶ್ರೀರಾಮನಿಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ. ಗ್ರಾಮದ ಎರಡೂ ಮಸೀದಿಗಳ ಮತ್ತು ಸಯ್ಯದ್ ಅಲಿ ದರ್ಗಾದಲ್ಲಿ ಶ್ರೀರಾಮನಿಗೆ ವಿಶೇಷ ಪೂಜೆ ಮಾಡಿದ್ದು, ಒಂದು ಮಸೀದಿಯೊಳಗೆ ಶ್ರೀರಾಮನ ಫೋಟೋ ಇಟ್ಟಿದ್ದು, ಇನ್ನೊಂದು ಮಸೀದಿಯ ಅಂಗಳದಲ್ಲಿ ರಾಮನ ಫೋಟೋ...

ರೊಟ್ಟಿಗವಾಡದಲ್ಲಿ ಸಡಗರದಿಂದ ಶ್ರೀ ರಾಮೋತ್ಸವ

Hubballi News: ಹುಬ್ಬಳ್ಳಿ: ಇಂದು ರೊಟ್ಟಿಗವಾಡ ಗ್ರಾಮದಲ್ಲಿ ಸಡಗರ ಸಂಭ್ರಮದಿಂದ ಡೊಳ್ಳಿನ ಮೆರವಣಿಗೆ ಮೂಲಕ ಶ್ರೀ ರಾಮೋತ್ಸವವನ್ನು ಆಚರಿಸಲಾಯಿತು. ಶ್ರೀರಾಮ ಭಜನೆಯನ್ನು ದ್ಯಾಮಣ್ಣ ಮಡಿವಾಳರ, ವರುಣ ಮಂಜುನಾಥ್ ಮಡಿವಾಳರ, ರೇವಪ್ಪ ಅಂಗಡಿ, ಗಂಗಾಧರ ಕಭ್ಭೇರಳ್ಳಿ, ನಾರಾಯಣ್ ವೈಕುಂಟಿ ಹಾಗೂ ಸಂಗಡಿಗರು ನಡೆಸಿಕೊಟ್ಟರು. ಹನುಮಾನ್ ಚಾಲೀಸ್ ಪಠಣವನ್ನು ಶ್ರೀ ಗಜಾನನ ಟ್ಯೂಷನ್ ಕ್ಲಾಸ್ ಅವರು ನೆರವೇರಿಸಿದರು....

ಶ್ರೀರಾಮನ ಮೇಲಿನ ಪ್ರೀತಿ: ಬಸ್ ಅಲಂಕಾರಗೊಳಿಸಿದ ಕೆಎಸ್‌ಆರ್‌ಟಿಸಿ ಚಾಲಕ

Dharwad News: ಧಾರವಾಡ : ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ನಡೆಯುತ್ತಿದ್ದು, ರಾಮನ ಮೇಲಿನ ಪ್ರೀತಿಗಾಗಿ ಧಾರವಾಡದ ಕೆಎಸ್‌ಆರ್‌ಟಿಸಿ ಬಸ್ ಚಾಲಕನೋರ್ವ ತನ್ನ ಬಸ್ಸನ್ನು ವಿಶೇಷವಾಗಿ ಅಲಂಕರಿಸಿದ್ದಾನೆ. ಧಾರವಾಡದಿಂದ ಕರಡಿಗುಡ್ಡಕ್ಕೆ ಪ್ರತಿನಿತ್ಯ ಸಂಚಾರ ಮಾಡುವ ಬಸ್‌ನ್ನು ಕರಡಿಗುಡ್ಡ ಗ್ರಾಮದ ಬಸ್ ಚಾಲಕ ರಾಮನಗೌಡ ಗೌಡರ ಎಂಬುವವರೇ ತಮ್ಮ ಬಸ್ಸನ್ನು ವಿಶೇಷವಾಗಿ ಅಲಂಕರಿಸಿದ್ದಾರೆ. ಬಸ್ಸನ್ನು ಹೂಮಾಲೆಗಳಿಂದ...

ಅಯೋಧ್ಯೆಯಲ್ಲಿ ಲಕ್ಷ ದೀಪೋತ್ಸವ ಸಂಭ್ರಮ: ಸರಯೂ ದಡದಲ್ಲಿ ಗಂಗಾರತಿ

National News: ಅಯೋಧ್ಯೆ ರಾಮಮಂದಿರ ಉದ್ಘಾಟನೆಯ ದಿನದಂದು ಸಂಜೆ ಎಲ್ಲರೂ ತಮ್ಮ ತಮ್ಮ ಮನೆಯ ಹೊರಗೆ 5 ದೀಪವನ್ನಾದರೂ ಹಚ್ಚಿ, ರಾಮಜ್ಯೋತಿ ಬೆಳಗಬೇಕು. ಈ ದಿನವನ್ನು ದೀಪಾವಳಿಯ ರೀತಿ ಆಛರಿಸಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದೇ ರೀತಿ ಹಲವು ರಾಮಭಕ್ತರು ತಮ್ಮ ಮನೆಯಂಗಳದಲ್ಲಿ ರಾಮಜ್ಯೋತಿ ಬೆಳಗಿದ್ದಾರೆ. ಅದೇ ರೀತಿ ರಾಮನೂರಾದ ಅಯೋಧ್ಯೆಯ ಸರಯೂ...

ಸಾಂಘವಾಗಿ ನೆರವೇರಿದ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ನಮೋ ಸಾರಥ್ಯದಲ್ಲಿ ನೆರವೇರಿದ ಪೂಜೆ

National News: ಅಯೋಧ್ಯೆ ರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಮನ ಪೂಜೆಯಲ್ಲಿ ಭಾಗಿಯಾಗಿ, ಪೂಜೆಯನ್ನು ನೆರವೇರಿಸಿದ್ದು, ರಾಮಮಂದಿರವನ್ನು ಉದ್ಘಾಟಿಸಿದ್ದಾರೆ. ಪ್ರಧಾನ ಅರ್ಚಕರು ಸೇರಿ ಹಲವು ಪುರೋಹಿತರು, ರಾಮಲಲ್ಲಾನ ಪ್ರಾಣಪ್ರತಿಷ್ಠಾನೆ ಮಾಡಿದ್ದು, 5 ದಶಕಗಳ  ಶುಭಘಳಿಗೆಯ ಕಾಯುವಿಕೆ ಪೂರ್ತಿಯಾಗಿದೆ. ಈ ಮೂಲಕ ಬಾಲರಾಮ ಅಯೋಧ್ಯಾ ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾನೆ. ಎಲ್ಲ ರಾಮಭಕ್ತರ ಪ್ರತಿನಿಧಿಯಾಗಿ, ಯಜಮಾನಿಕೆ ವಹಿಸಿದ್ದ ಪ್ರಧಾನಿ ನರೇಂದ್ರ...
- Advertisement -spot_img

Latest News

15% ರಿಂದ 18% ತೆರಿಗೆ! ಯಾರಿಗೆಲ್ಲ ಅನ್ವಯ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್.

ರಾಜ್ಯದಲ್ಲಿ ಹೊರರಾಜ್ಯ ನೋಂದಣಿಯ ವಾಹನಗಳ ಸಂಚಾರ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಇದೀಗ ಮಹತ್ವದ ತೆರಿಗೆ ಕ್ರಮಕ್ಕೆ ಮುಂದಾಗಿದೆ. ಪರಿಸರ ಮಾಲಿನ್ಯ ಹಾಗೂ ತೆರಿಗೆ ನಷ್ಟ ಎರಡನ್ನೂ...
- Advertisement -spot_img