Saturday, August 15, 2026

jaifal

ಜಾಯಿಕಾಯಿ ತೆಯ್ದು ಮಕ್ಕಳಿಗೆ ತಿನ್ನಿಸುವುದರಿಂದ ಏನಾಗತ್ತೆ ಗೊತ್ತಾ..?

ಎಲ್ಲರಿಗೂ ತಮ್ಮ ಮಕ್ಕಳು ಬುದ್ಧಿವಂತರಾಗಬೇಕು, ಚುರುಕಾಗಿರಬೇಕು ಅನ್ನೋ ಆಸೆ ಇರತ್ತೆ. ಹಾಗಾಗಿ ವಿವಿಧ ತರಹದ ತರಕಾರಿ, ಹಣ್ಣು, ಸೊಪ್ಪು, ಡ್ರೈಫ್ರೂಟ್ಸ್  ಎಲ್ಲವನ್ನೂ ತಿನ್ನಿಸುತ್ತಾರೆ. ಆದ್ರೆ ನೀವು ಇದೆಲ್ಲದರ ಜೊತೆ, ಜಾಯಿಕಾಯಿಯನ್ನ ತೆಯ್ದು ತಿನ್ನಿಸಿದರೆ, ಮಕ್ಕಳು ಚರುಕಾಗುತ್ತಾರಲ್ಲದೇ, ಉಚ್ಛಾರವೂ ಸ್ಪಷ್ಟವಾಗಿರುತ್ತದೆ. ಹಾಗಾದ್ರೆ ಜಾಯಿಕಾಯಿಯನ್ನ ಮಕ್ಕಳಿಗೆ ತಿನ್ನಿಸುವುದರಿಂದ ಆಗುವ ಆರೋಗ್ಯಕರ ಪ್ರಯೋಜನಗಳೇನು ಅಂತಾ ತಿಳಿಯೋಣ ಬನ್ನಿ.. ಪಪ್ಪಾಯಿ ಎಲೆಯ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img