Saturday, August 22, 2026

jail

ಅತ್ಯಾಚಾರಿಗೆ 20 ವರ್ಷ ಜೈಲು, 10 ಸಾವಿರ ದಂಡ.. ಮಹತ್ವದ ತೀರ್ಪು ನೀಡಿದ ಎಫ್‌ಟಿಎಸ್‌ಸಿ ಕೋರ್ಟ್‌..

Bengaluru News: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆಯನ್ನು ಬೆಂಗಳೂರಿನ ಫಾಸ್ಟ್‌ ಟ್ರ್ಯಾಕ್‌ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಎನ್. ನರಸಮ್ಮ ಮಹತ್ವದ ತೀರ್ಪು ನೀಡಿದ್ದಾರೆ. ಈ ಮೂಲಕ ಗಮನ ಸೆಳೆದಿರುವ ಅವರು ಇದೀಗ ಈ ತೀರ್ಪು ಕಾಮುಕರ ಎದೆಯಲ್ಲಿ ನಡುಕ ಹುಟ್ಟುವಂತೆ ಮಾಡಿದ್ದಾರೆ. ಘಟನೆಯ ಹಿನ್ನೆಲೆ..? ‌ ಬೆಂಗಳೂರಿನ...

ಹಾಸನ: ಜಿಲ್ಲಾ ಕಾರಾಗೃಹದಲ್ಲಿ ಗಾಂಜಾ ಪ್ಯಾಕೇಟ್..ಮೊಬೈಲ್..ಹೆಡ್ ಫೋನ್..!?

Hassan News: ಹಾಸನ: ಜನವರಿ 19 ಗುರುವಾರ ಬೆಳ್ಳಂಬೆಳಗ್ಗೆ ಜಿಲ್ಲಾ ಕಾರಾಗೃಹಕ್ಕೆ ಎಎಸ್ಪಿ ತಮ್ಮಯ್ಯ  ಹಾಗೂ ಡಿವೈಎಸ್ಪಿ ಉದಯ್ ಭಾಸ್ಕರ್ ನೇತೃತ್ವದಲ್ಲಿ ನೂರು ಪೊಲೀಸರಿದ್ದ ತಂಡ ದಿಢೀರ್ ದಾಳಿ ನಡೆಸಿತ್ತು. ಈ ದಾಳಿಯ ವೇಳೆ ಪೊಲೀಸರಿಗೆ ಗಾಂಜಾ ಸೇವನೆ ಮಾಡುತ್ತಿದ್ದ ನಾಲ್ವರು ಹಾಗು ಎರಡು ಮೊಬೈಲ್, ಹೆಡ್ ಫೋನ್, ಗಾಂಜಾ ಪ್ಯಾಕೇಟ್ ರೆಡ್ ಹ್ಯಾಂಡ್ ಆಗಿ...

ಭೀಮಾ ತೀರದಲ್ಲಿ ಎಸ್ಪಿ ಇಶಾ ಪಂತ್‌ರಿಂದ ರೌಡಿ ಪರೇಡ್!

https://www.youtube.com/watch?v=4ky9cCrfRtQ ರೌಡಿಗಳ ಚಲನ ವಲನದ ಮೇಲೆ ಪೊಲೀಸರು ನಿಗಾ ಇಡುತ್ತಾರೆ. ಸಾರ್ವಜನಿಕರಿಂದ ದೂರು ಬಂದರೆ ಮುಲಾಜಿಲ್ಲದೇ ಕಾನೂನು ರೀತಿಯಲ್ಲಿ ಕ್ರಮ ಕಟ್ಟಿಟ್ಟ ಬುತ್ತಿ ಎಂದು ಎಸ್ಪಿ ಇಶಾ ಪಂತ್ ರೌಡಿಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ರಕ್ತಸಿಕ್ತ ಚರಿತ್ರೆ ಸಾರಿದ ಭೀಮಾ ತೀರದಲ್ಲಿ ಪ್ರಥಮ ಬಾರಿಗೆ ಎಸ್ಪಿ ಇಶಾ ಪಂತ್ ರೌಡಿ ಪರೇಡ್ ನಡೆಸುವ ಮೂಲಕ ಪುಡಾರಿಗಳಿಗೆ ಖಡಕ್...
- Advertisement -spot_img

Latest News

ಬಿಜೆಪಿಗರಿಗೆ ಜನರ ಸಂಕಷ್ಟಕ್ಕಿಂತ ಸದನದಲ್ಲಿ ರಾಜಕೀಯ ಗದ್ದಲವೇ ಪ್ರತಿಷ್ಟೆಯಾಗಿರುವುದು ನಾಚಿಕೆಗೇಡು: ಹರಿಪ್ರಸಾದ್

Political News: ವಿಧಾನಸಭೆ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದನ್ನು ಬಿಟ್ಟು, ಗದ್ದಲ ಮಾಡುವುದೇ ಹೆಚ್ಚು ಎಂದು ಕೆಪಿಎಸ್‌ಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿ.ನಾಗೇಂದ್ರಗೆ ಸಚಿವ...
- Advertisement -spot_img