Friday, August 7, 2026

jain muni kaama kkumar

Praladh joshi:ಜೈನಮುನಿಗಳಿಗೆ ಸಾಂತ್ವಾನ ಹೇಳಿದ ಕೆಂದ್ರ ಸಚಿವರು

ಹುಬ್ಬಳ್ಳಿ ಬ್ರೇಕಿಂಗ್: ಹುಬ್ಬಳ್ಳಿಯ ವರೂರು ನವಗ್ರಹ ತೀರ್ಥ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ  ಪ್ರಲ್ಹಾದ್ ಜೋಷಿಯವರು ಜೈನ್ ಮುನಿ ಕಾಮಕುಮಾರ ನಂದಿಕುಮಾರ್ ಅವರ ಹತ್ಯೆಯ ಕುರಿತು ಸ್ತಯಾಗ್ರಹ ಕೈಗೊಂಡಿರುವ ಗುಣನಂದ ನಂದಿ ಶ್ರೀಗಳನ್ನು ಭೇಟಿ ನೀಡಿ  ಸಾಂತ್ವಾನ ಹೇಳಿದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಜೋಷಿಯವರು ಜೈನ ಮುನಿಗಳ ಹತ್ಯೆ ಖಂಡನೀಯ ಇದು ಸರ್ಕಾರಕ್ಕೆ ಶೋಭೇ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img