Friday, July 4, 2025

jain muni life end

Jain muni-ಜೈನ ಸಮುದಾಯದವರಿಂದ ಮೌನ ಪ್ರತಿಭಟನೆ

ಹುಬ್ಬಳ್ಳಿ:ಕಳೆದ 4 ದಿನಗಳ ಹಿಂದೆ  ಚಿಕ್ಕೋಡಿಯ ಕಾಮಕುಮಾರ ನಂದಿ ಮಹಾರಾಜರು ಹತ್ಯೆ ನಡೆದಿರುವ ಕಾರಣ ಧಾರವಾಡ ಜಿಲ್ಲೆಯ ಕಲಘಟಗಿ ಜೈನ ಸಮಾಜದ ಸದಸ್ಯರಿಂದ  ಮೌನ ಪ್ರತಿಭಟನೆ ಮೆರವಣಿಗೆ  ಹಮ್ಮಿಕೊಂಡಿದ್ದರು. ಕಲಘಟಗಿ ಜೈನ ಸಮುದಾಯದ ಸದಸ್ಯರು ನಗರದ ಮಿನಿ ವಿಧಾನಸೌಧದವರೆಗೆ ಮೌನ ಪ್ರತಿಭಟನೆ ಮಾಡಿ ಕಲಘಟಗಿ ತಹಶಿಲ್ದಾರರ ಕಛೇರಿಗೆ ತೆರಳಿ ಜೈನ ಮುನಿಗಳಿಗೆ ಸೂಕ್ತ ಭದ್ರತೆ ನೀಡಬೇಕು...

Dr G Parameshwar: ಪ್ರಕರಣವನ್ನು ಸಿಬಿಐಗೆ ಕೊಡುವ ಅಗತ್ಯವಿಲ್ಲ

ಹುಬ್ಬಳ್ಳಿ ಬ್ರೇಕಿಂಗ್: ಜೈನ ಮುನಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಗೃಹ ಸಚಿವ ಜಿ ಪರಮೇಶ್ವರ್ ಅವರು ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಹತ್ಯ ತನಿಖೆಯಲ್ಲಿ ತಾರತಮ್ಯದ ಮಾಡುತಿದ್ದಾರೆ ಆರೋಪ ಮಾಡಿರುವ  ವಿಚಾರವಾಗಿ ಮಾತನಾಡಿದ್ದಾರೆ. ಇಂತಹ ಘಟನೆ ನಡೆದಾಗ ಯಾರು ಕೂಡ ತಾರತಮ್ಯ ಮಾಡೋಕೆ ಹೋಗೋದಿಲ್ಲ.ಅಪರಾಧಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವ...
- Advertisement -spot_img

Latest News

ಸೂಚನೆ ಇಲ್ಲದೇ, ದೇವಸ್ಥಾನದ ತೆರವು ಕಾರ್ಯಾಚರಣೆ, ದೇವಸ್ಥಾನ ಆಡಳಿತ ಮಂಡಳಿಯಿಂದ ಆಕ್ರೋಶ

Hubli News: ಹುಬ್ಬಳ್ಳಿ: ರಸ್ತೆ ಅಗಲೀಕರಣದ ಹೆಸರಲ್ಲಿ ದೇವಸ್ಥಾನಕ್ಕೆ ಯಾವುದೇ ನೋಟಿಸ್ ಹಾಗೂ ಸೂಚನೆ ನೀಡದೇ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ....
- Advertisement -spot_img