Tuesday, July 28, 2026

#jain muni

ಜೈನ ಮುನಿ ಹತ್ಯೆ: ಆರೋಪಿಗಳ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ!

Bengaluru News: ಬೆಂಗಳೂರು: ಜೈನ ಮುನಿ ಹತ್ಯೆ ಕೇಸ್ ಸಂಬಂಧ ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿದೆ. ಜುಲೈ 5 ರಂದು ರಾತ್ರಿ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆಯಾಗಿತ್ತು. ಕರೆಂಟ್ ಶಾಕ್ ಕೊಟ್ಟು ಕೊಂದು ಬಳಿಕ ಜೈನ ಮುನಿ ದೇಹ ತುಂಡರಿಸಿ ಬೋರ್ ವೆಲ್ಗೆ ಎಸೆದಿದ್ದರು ಆರೋಪಿಗಳಾದ ನಾರಾಯಣ ಮಾಳಿ ಮತ್ತು ಹುಸೇನ್‌ ಡಲಾಯತ್...

Jain muni: ನವಗ್ರಹ ತೀರ್ಥ ಕ್ಷೇತ್ರಕ್ಕೆ ಗೃಹ ಸಚಿವ ಭೇಟಿ:

ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕು ಹಿರೆಕೋಡಿಯ ಕಾಮಕುಮಾರ ನಂದಿ ಮಹಾರಾಜ ಸ್ವಾಮೀಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ತಾಲೂಕಿನ ವರೂರಿನ ಜೈನ್ ಆಶ್ರಮಕ್ಕೆ ಕೇಂದ್ರ ಅಲ್ಪ ಸಂಖ್ಯಾತ ಆಯೋಗ ಸಮಿತಿ ಸದಸ್ಯರು ಭೇಟಿ ನೀಡಿದರು.ನವಗ್ರಹ ತೀರ್ಥ ಕ್ಷೇತ್ರಕ್ಕೆ ಗೃಹ ಸಚಿವ ಭೇಟಿ: ಜೈನ್ ಮುನಿಗಳಿಗೆ ಕೇಂದ್ರ ಸರ್ಕಾರ ಅಗತ್ಯ ಭದ್ರತೆ ಒದಗಿಸುವುದಾಗಿ ಗುಂಡೆ...

Prahlad Joshi : ಆರೋಪಿಯನ್ನು ರಕ್ಷಿಸಲು ಪ್ರಯತ್ನ ಪಡ್ತಾರೆ ಅಂದ್ರೆ ಇದು ಆಘಾತಕಾರಿ : ಜೋಶಿ

Hubli News: ಜೈನ ಮುನಿ ಹತ್ಯೆ ವಿಚಾರವಾಗಿ ಪ್ರಹ್ಲಾದ್ ಜೋಶಿ ಹೇಳಿಕೆಯನ್ನು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಜೈನ ಮುನಿ ಹತ್ಯೆ ಅತ್ಯಂತ ಆಘಾತ ಮಾಡಿದೆ. ಮುನಿಗಳ ಹತ್ಯ ಊಹಿಸಿಕೊಳ್ಳಲು ಅಸಾಧ್ಯ. ಅಭಯ ಪಾಟೀಲ ಅವರು ಹೇಳಿದಂತೆ ಆರಂಭದಲ್ಲಿ ಅಲ್ಲಿ ಸಿಕ್ಕ ಆರೋಪಿಯನ್ನು ರಕ್ಷಣೆಗೆ ಸರ್ಕಾರ ಪ್ರಯತ್ನ ಮಾಡ್ತು ಅಂತ .ಇದು ಅದರಕ್ಕಿಂತ ದೊಡ್ಡ ಆಘಾತಕಾರಿ...

Nandi parvatha: ಆಪ್ತನಿಂದಲೆ ಕೊಲೆಯಾದ ಜೈನ ಮುನಿ

ಬೆಳಗಾವಿ:ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೆಕೋಡಿ ಗ್ರಾಮದ ನಂದಿ ಪರ್ವತ ಆಶ್ರಮದಲ್ಲಿ ವಾಸವಾಗಿದ್ದ ಜೈನ ಮುನಿಗಳಾದ ಕಾಮಕುಮಾರ ನಂದಿ ಮಹಾರಾಜರ ಜುಲೈ 6 ರಂದು ಆಶ್ರಮದಿಂದ  ಕಾಣೆಯಾಗಿದ್ದರು , ಘಟನೆ ಬಳಿಕ ಪೊಲೀಸ್ ಠಾಣೆಗೆ ದೂರನ್ನು ನೀಡಲಾಗಿತ್ತು. ನಂತರ ಕಾರ್ಯ ಶೋಧ ನಡೆಸಿದ ಪೊಲೀಸರು ಕೊಲೆಗಾರರನ್ನು ಕಂಡುಹಿಡಿದಿದ್ದಾರೆ. ಕೊಲೆಗಾರರನ್ನು ವಿಚಾರಣೆ ನಡೆಸಿದಾಗ ಪೊಲೀಸರಿಗೆ ನಿಜ ಬಾಯಿಬಿಟ್ಟಿದ್ದಾನೆ ಮೂಲತಃ ಖಟಕಬಾವಿ...
- Advertisement -spot_img

Latest News

Horoscope: ಆಗಸ್ಟ್ ತಿಂಗಳ ರಾಶಿ-ಭವಿಷ್ಯ: ಹೇಗಿರಲಿದೆ ವೃಷಭ ರಾಶಿಯ ಜೀವನ..?

Horoscope: ಆಗಸ್ಟ್ ತಿಂಗಳಲ್ಲಿ ವೃಷಭ ರಾಶಿಯವರ ಜೀವನ ಹೇಗಿರಲಿದೆ..? ಈ ತಿಂಗಳ ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿಗಳಾದ ಗೊಟ್ಟಿಗೆರೆ ಶಿವಣ್ಣ ಅವರು ವಿವರಿಸಿದ್ದಾರೆ ನೋಡಿ. https://youtu.be/LiSsWagYhwA https://youtu.be/rjtN19B7gho ಈ ತಿಂಗಳು...
- Advertisement -spot_img