Sunday, April 5, 2026

#jain religions

Jain muni-ಜೈನ ಸಮುದಾಯದವರಿಂದ ಮೌನ ಪ್ರತಿಭಟನೆ

ಹುಬ್ಬಳ್ಳಿ:ಕಳೆದ 4 ದಿನಗಳ ಹಿಂದೆ  ಚಿಕ್ಕೋಡಿಯ ಕಾಮಕುಮಾರ ನಂದಿ ಮಹಾರಾಜರು ಹತ್ಯೆ ನಡೆದಿರುವ ಕಾರಣ ಧಾರವಾಡ ಜಿಲ್ಲೆಯ ಕಲಘಟಗಿ ಜೈನ ಸಮಾಜದ ಸದಸ್ಯರಿಂದ  ಮೌನ ಪ್ರತಿಭಟನೆ ಮೆರವಣಿಗೆ  ಹಮ್ಮಿಕೊಂಡಿದ್ದರು. ಕಲಘಟಗಿ ಜೈನ ಸಮುದಾಯದ ಸದಸ್ಯರು ನಗರದ ಮಿನಿ ವಿಧಾನಸೌಧದವರೆಗೆ ಮೌನ ಪ್ರತಿಭಟನೆ ಮಾಡಿ ಕಲಘಟಗಿ ತಹಶಿಲ್ದಾರರ ಕಛೇರಿಗೆ ತೆರಳಿ ಜೈನ ಮುನಿಗಳಿಗೆ ಸೂಕ್ತ ಭದ್ರತೆ ನೀಡಬೇಕು...
- Advertisement -spot_img

Latest News

ಮಾಜಿ ಸಂಸದ ಪ್ರತಾಪ್ ಸಿಂಹರ ‘ಕಟ್’ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಸೂರ್ಜೇವಾಲಾ

Political News: ನಿನ್ನೆ ಬಾಗಲಕೋಟೆಯಲ್ಲಿ ಬಿಜೆಪಿ ಪ್ರಚಾರದ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಾಗ್ದಾಳಿ ಬಗ್ಗೆ...
- Advertisement -spot_img