Thursday, September 17, 2026

#jain sage

Jain sage: ಜೈನ್ ಮುನಿಗಳಿಗೆ ರಕ್ಷಣೆಯೇ ಇಲ್ಲ: ನ್ಯಾಯ ಸಿಗುವವರೆಗೂ ಸಲ್ಲೇಖನ ವ್ರತವೆಂದು ಕಣ್ಣೀರು…!

Hubli dharawad: ಸಮಾಜದಲ್ಲಿ ಶಾಂತಿಮಂತ್ರದ ಮೂಲಕ ಅಹಿಂಸಾ ಸಿದ್ಧಾಂತವನ್ನು ಪ್ರತಿಪಾದಿಸುವ ಜೈನ ಮುನಿಯನ್ನು ಕೊಲೆ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ. ಹಣದ ವಿಷಯಕ್ಕೆ ಕೊಲೆ ಮಾಡಿರುವುದು ವಿಷಾದಕರ ಸಂಗತಿಯಾಗಿದ್ದು, ಜೈನ ಮುನಿಗಳಿಗೆ ರಕ್ಷಣೆಯೇ ಇಲ್ಲವಾಗಿದ್ದು, ನ್ಯಾಯ ಸಿಗುವವರೆಗೂ ಊಟ, ಉಪಹಾರ ಬಿಟ್ಟು ಅಮರಣ ಉಪವಾಸ ಮಾಡುವುದಾಗಿ ಅಚಾರ್ಯ ಗುಣಧರನಂದಿ ಮಹರಾಜರು ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img