Friday, March 27, 2026

jaipur

Nagaur News: ಶಾಲೆಯಲ್ಲಿ ಆಡುವಾಗ ಹೃದಯಾಘಾತದಿಂದ ಸಾ*ವನ್ನಪ್ಪಿದ 5ನೇ ತರಬೇತಿ ಬಾಲಕಿ

Nagaur News: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳು, ಯುವಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅಂಥದ್ದೇ ಘಟನೆ ರಾಜಸ್ತಾನದ ನಾಗೌರ್ ಎಂಬಲ್ಲಿ ನಡೆದಿದ್ದು, 5ನೇ ತರಗತಿ ಓದುತ್ತಿದ್ದ 9 ವರ್ಷದ ಬಾಲಕಿ, ಶಾಲೆಯಲ್ಲಿ ಆಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ದಿವ್ಯಾ ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ ಬಾಲಕಿಯಾಗಿದ್ದು, ಆಕೆ ಕುಸಿದು ಬಿದ್ದ ದೃಶ್ಯ...

Jaipur; ಅಪ್ರಾಪ್ತ ಬಾಲಕಿಯ ಶವವೊಂದು  ಇಟ್ಟಿಗೆ ಗೂಡಿನಲ್ಲಿ  ಸುಟ್ಟು ಕರಕಲಾಗಿರುವ ಸ್ತಿತಿಯಲ್ಲಿ ಪತ್ತೆಯಾಗಿದೆ.

ರಾಜಸ್ಥಾನ: ಜೈಪುರದ ಬಿಲ್ವಾರದಲ್ಲಿ ಈ ಘಟನೆ ಸಂಭವಿಸಿದ್ದು ಕಳೆದ ಕೆಲವು ದಿನಗಳ ಹಿಂದೆ ತಾಯಿ ಮತ್ತು ಮಗಳು ಗುಡ್ಡದಲ್ಲಿ ಮೇಕೆಗಳನ್ನು ಮೇಯಿಸಲು ಹೋಗಿದ್ದಾಗ ತಾಯಿ ಮತ್ತು ಮಗಳು ಬೇರೆ ಬೇರೆಯಾಗಿದ್ದರು ನಂತರ ಮನೆಗೆ ನಡೆದ ತಾಯಿ ಸಂಜೆಯವರೆಗೂ ಕಾದು ಕುಳಿತು  ನಂತರ  ಮನೆವರಿಗೆ ವಿಚಾರ ತಿಳಿಸಿದ್ದಾಳೆ ಗ್ರಾಮಸ್ತರ ಜೊತೆ ಸೇರಿ ಬುದುವಾರ ರಾತ್ರಿಯಿಂದ ಗುರುವಾರ...

ಸಹಾಯ ಮಾಡುವ ನೆಪದಲ್ಲಿ ಲೈಂಗಿಕ ಕಿರುಕುಳ

ರಾಜ್ಯ ಸುದ್ದಿ: ರಾಜಸ್ಥಾನದ ಜೈಪುರ ನಗರದ ಸಿಂಧಿ ಕ್ಯಾಂಪ್ ಪ್ರದೇಶದಲ್ಲಿ ವಿದೇಶಿಗರಿಬ್ಬರು ಭಾರತಕ್ಕೆ ಸ್ನೇಹಿತನ ಜೊತೆ ಪ್ರವಾಸಕ್ಕೆ  ಬಂದಿದ್ದರು ಸ್ನೇಹಿತನ ಜೊತೆ ಬಂದಿದ್ದ ಮಹಿಳೆಯೊಬ್ಬಳನ್ನು ಸ್ಥಳಿಯನೊಬ್ಬ ಅವಳಿಗೆ ಸಹಾಯ ಮಾಡುವ ನೆಪದಲ್ಲಿ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ವಿದೇಶಿಗರು ಭಾರತ ಪ್ರವಾಸದ ಬಗ್ಗೆ ಲೈವ್ ವಿಡಿಯೋ ಮಾಡುತ್ತಿರುವಾಗಲೆ ಅವಳಿಗೆ ಸಹಾಯ ಮಾಡುವ ನೆಪದಲ್ಲಿ ಹೆಗಲು...

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿ ಇಂದಿನಿಂದ ಪ್ರಾರಂಭ…!

ಜೈಪುರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯುಇಂದಿನಿಂದ ಆರಂಭವಾಗಲಿದೆ.. ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಮೊದಲ ಸರಣಿ ಆಡಲು ಸಜ್ಜಾಗಿದೆ. ಟಿ20 ವಿಶ್ವಕಪ್​ ರನ್ನರ್ ಅಪ್​ ತಂಡ ನ್ಯೂಜಿಲೆಂಡ್ ವಿರುದ್ದ ಮೊದಲ ಟಿ20 ಪಂದ್ಯದೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ. ಹೀಗಾಗಿಯೇ ಮೊದಲ...
- Advertisement -spot_img

Latest News

ನೀವು ಹೇಗಿದ್ದರೂ ಜನ ಮಾತಾಡುತ್ತಲೇ ಇರುತ್ತಾರೆ.. ಇದಕ್ಕೆ ಇಲ್ಲಿದೆ ಶಿವ-ಪಾರ್ವತಿಯ ಉದಾಹರಣೆ..

Life lesson: ನೀವು ಜೀವನದಲ್ಲಿ ಹೇಗಿದ್ದರೂ ಜನ ಮಾತನಾಡೇ ಮಾತನಾಡುತ್ತಾರೆ. ಕೆಲವರು ಜನರನ್ನು ಮೆಚ್ಚಿಸೋಕ್ಕೆ ಅಂತಲೇ ಬದುಕುತ್ತಾರೆ. ನಾಲ್ಕು ಜನ ಏನಂತಾರೋ ಏನೋ ಅಂತಲೇ ಬದುಕುತ್ತಾರೆ....
- Advertisement -spot_img