Jaipura News:
ಜೈಪುರದಲ್ಲಿ ಮೇಲ್ವರ್ಗದ ಜನರಿಗೆ ಮೀಸಲಾಗಿದ್ದ ಮಡಿಕೆಯಿಂದ ನೀರು ತೆಗೆದುಕೊಂಡು ಕುಡಿದಿದ್ದಕ್ಕೆ ದಲಿತ ಸಮುದಾಯದ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಚತುರ ರಾಮ್ ತನ್ನ ಹೆಂಡತಿಯೊಂದಿಗೆ ದಿಗ್ಗಾಕ್ಕೆ ಹೋಗುತ್ತಿದ್ದಾಗ ಕಿರಾಣಿ ಅಂಗಡಿಯೊಂದರ ಬಳಿ ಅಂಗಡಿಯ ಹೊರಗೆ ಇಟ್ಟಿದ್ದ ಮಡಿಕೆಯಲ್ಲಿ ನೀರು ತೆಗೆದುಕೊಂಡು ಕುಡಿದಿದ್ದಾನೆ. ಈ...
Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.
ಪ್ರಕಾಶ್,...