Thursday, July 30, 2026

jaipur news

ಇನ್ನೂ ಮಾಸಿಲ್ಲ ಅಸ್ಪೃಷ್ಯತೆ ಎಂಬ ಅನಾಚಾರ…! ಮಡಿಕೆ ನೀರೇ ದಲಿತನಿಗೆ ವಿಷವಾಯಿತೇ..?!

Jaipura News: ಜೈಪುರದಲ್ಲಿ ಮೇಲ್ವರ್ಗದ ಜನರಿಗೆ ಮೀಸಲಾಗಿದ್ದ ಮಡಿಕೆಯಿಂದ ನೀರು ತೆಗೆದುಕೊಂಡು ಕುಡಿದಿದ್ದಕ್ಕೆ ದಲಿತ ಸಮುದಾಯದ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ ಎಂದು ತಿಳಿದು ಬಂದಿದೆ. ಚತುರ ರಾಮ್ ತನ್ನ ಹೆಂಡತಿಯೊಂದಿಗೆ ದಿಗ್ಗಾಕ್ಕೆ ಹೋಗುತ್ತಿದ್ದಾಗ ಕಿರಾಣಿ ಅಂಗಡಿಯೊಂದರ ಬಳಿ ಅಂಗಡಿಯ ಹೊರಗೆ ಇಟ್ಟಿದ್ದ ಮಡಿಕೆಯಲ್ಲಿ ನೀರು ತೆಗೆದುಕೊಂಡು ಕುಡಿದಿದ್ದಾನೆ. ಈ...
- Advertisement -spot_img

Latest News

ಜಸ್ಕಾಂ ಅಧಿಕಾರಿಗಳ ನಿಷ್ಕಾಳಜಿಗೆ ಗ್ರಾಮಸ್ಥರ ಆಕ್ರೋಶ; ಇಡೀ ರಾತ್ರಿ ವಿದ್ಯುತ್ ಇಲ್ಲದೆ ಪರದಾಡಿದ ಜನತೆ

Bidar News: ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮದನೂರ ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ಸುಮಾರು 2:00 ರಿಂದ 3:00 ಗಂಟೆಯ ವೇಳೆಗೆ ವಿದ್ಯುತ್ ಕಂಬ ಧರಾಶಾಹಿಯಾದ...
- Advertisement -spot_img