Sunday, March 22, 2026

Jaipur Rainfall Today

ಭೀಕರ ಪ್ರವಾಹ ಕೊಚ್ಚಿ ಹೋದ ಮನೆಗಳು!

ರಾಜಸ್ಥಾನದಲ್ಲಿ ಮಳೆಯಿಂದಾಗಿ ಪ್ರವಾಹ ಉಂಟಾಗಿ ಕಳೆದ 24 ಗಂಟೆಗಳಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಪೂರ್ವ ರಾಜಸ್ಥಾನದಲ್ಲಿ ವಾಯುಭಾರ ಕುಸಿತದಿಂದಾಗಿ, ಅಜ್ಮೀರ್, ಪುಷ್ಕರ್, ಬುಂಡಿ, ಸವಾಯಿ ಮಾಧೋಪುರ್ ಮತ್ತು ಪಾಲಿಯಲ್ಲಿ ಭಾರೀ ಮಳೆಯಾಗಿದ್ದು, ಅಲ್ಲಿ ನದಿಗಳು, ಚರಂಡಿಗಳು ಮತ್ತು ಅಣೆಕಟ್ಟುಗಳು ಉಕ್ಕಿ ಹರಿಯುತ್ತಿವೆ. ರಾಜಧಾನಿ ಜೈಪುರದಲ್ಲಿಯೂ ಕಳೆದ 24 ಗಂಟೆಗಳಲ್ಲಿ ಭಾರಿ ಮಳೆಯಾಗಿದೆ. ರಾಜಸ್ಥಾನದ ಕೆಲವು ಭಾಗಗಳಲ್ಲಿ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img