Wednesday, August 12, 2026

jaipur

Jaipur Crime News: ಸರ್ಕಾರಿ ಕೆಲಸ ಮತ್ತು ಆಸ್ತಿ ಆಸೆಗಾಗಿ ಹೆತ್ತ ತಾಯಿಯನ್ನೇ ಮುಗಿಸಿದ ಪಾಪಿ ಮಗಳು

Jaipur Crime News: ಇತ್ತೀಚಿಗಿನ ಕಾಲದಲ್ಲಿ ಸುದ್ದಿ ಕೇಳ್ತಾ ಇದ್ರೆ, ನಿಜವಾದ ಕಲಿಗಾಲ ಶುರುವಗಿದೆ ಅಂತಾ ಅನ್ನಿಸುತ್ತಿದೆ. ಪ್ರಿಯಕರನಿಗಾಗಿ ವರನನ್ನು ಹತ್ಯೆ ಮಾಡೋದು, ಪ್ರಿಯತಮೆಗಾಗಿ ಪತ್ನಿಯನ್ನು ಹತ್ಯೆ ಮಾಡೋದು, ತಂದೆ ತಾಯಿಯನ್ನು ಹತ್ಯೆ ಮಾಡೋದು, ಹೀಗೆ ಸಂಬಂಧಗಳ ಮಹತ್ವವನ್ನೇ ಮರೆತು ಜನ ಬದುಕುತ್ತಿದ್ದಾರೆ. ಇದೀಗ ಇಲ್ಲೋರ್ವ ಹುಡುಗಿ, ಸರ್ಕಾರಿ ಕೆಲಸಕ್ಕಾಗಿ ತನ್ನ ಚಿಕ್ಕಪ್ಪ ಮತ್ತು ಚಿಕ್ಕಪ್ಪನ...

Nagaur News: ಶಾಲೆಯಲ್ಲಿ ಆಡುವಾಗ ಹೃದಯಾಘಾತದಿಂದ ಸಾ*ವನ್ನಪ್ಪಿದ 5ನೇ ತರಬೇತಿ ಬಾಲಕಿ

Nagaur News: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗುತ್ತಿದೆ. ಮಕ್ಕಳು, ಯುವಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಅಂಥದ್ದೇ ಘಟನೆ ರಾಜಸ್ತಾನದ ನಾಗೌರ್ ಎಂಬಲ್ಲಿ ನಡೆದಿದ್ದು, 5ನೇ ತರಗತಿ ಓದುತ್ತಿದ್ದ 9 ವರ್ಷದ ಬಾಲಕಿ, ಶಾಲೆಯಲ್ಲಿ ಆಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ದಿವ್ಯಾ ಎಂಬ ವಿದ್ಯಾರ್ಥಿನಿ ಸಾವನ್ನಪ್ಪಿದ ಬಾಲಕಿಯಾಗಿದ್ದು, ಆಕೆ ಕುಸಿದು ಬಿದ್ದ ದೃಶ್ಯ...

Jaipur; ಅಪ್ರಾಪ್ತ ಬಾಲಕಿಯ ಶವವೊಂದು  ಇಟ್ಟಿಗೆ ಗೂಡಿನಲ್ಲಿ  ಸುಟ್ಟು ಕರಕಲಾಗಿರುವ ಸ್ತಿತಿಯಲ್ಲಿ ಪತ್ತೆಯಾಗಿದೆ.

ರಾಜಸ್ಥಾನ: ಜೈಪುರದ ಬಿಲ್ವಾರದಲ್ಲಿ ಈ ಘಟನೆ ಸಂಭವಿಸಿದ್ದು ಕಳೆದ ಕೆಲವು ದಿನಗಳ ಹಿಂದೆ ತಾಯಿ ಮತ್ತು ಮಗಳು ಗುಡ್ಡದಲ್ಲಿ ಮೇಕೆಗಳನ್ನು ಮೇಯಿಸಲು ಹೋಗಿದ್ದಾಗ ತಾಯಿ ಮತ್ತು ಮಗಳು ಬೇರೆ ಬೇರೆಯಾಗಿದ್ದರು ನಂತರ ಮನೆಗೆ ನಡೆದ ತಾಯಿ ಸಂಜೆಯವರೆಗೂ ಕಾದು ಕುಳಿತು  ನಂತರ  ಮನೆವರಿಗೆ ವಿಚಾರ ತಿಳಿಸಿದ್ದಾಳೆ ಗ್ರಾಮಸ್ತರ ಜೊತೆ ಸೇರಿ ಬುದುವಾರ ರಾತ್ರಿಯಿಂದ ಗುರುವಾರ...

ಸಹಾಯ ಮಾಡುವ ನೆಪದಲ್ಲಿ ಲೈಂಗಿಕ ಕಿರುಕುಳ

ರಾಜ್ಯ ಸುದ್ದಿ: ರಾಜಸ್ಥಾನದ ಜೈಪುರ ನಗರದ ಸಿಂಧಿ ಕ್ಯಾಂಪ್ ಪ್ರದೇಶದಲ್ಲಿ ವಿದೇಶಿಗರಿಬ್ಬರು ಭಾರತಕ್ಕೆ ಸ್ನೇಹಿತನ ಜೊತೆ ಪ್ರವಾಸಕ್ಕೆ  ಬಂದಿದ್ದರು ಸ್ನೇಹಿತನ ಜೊತೆ ಬಂದಿದ್ದ ಮಹಿಳೆಯೊಬ್ಬಳನ್ನು ಸ್ಥಳಿಯನೊಬ್ಬ ಅವಳಿಗೆ ಸಹಾಯ ಮಾಡುವ ನೆಪದಲ್ಲಿ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ವಿದೇಶಿಗರು ಭಾರತ ಪ್ರವಾಸದ ಬಗ್ಗೆ ಲೈವ್ ವಿಡಿಯೋ ಮಾಡುತ್ತಿರುವಾಗಲೆ ಅವಳಿಗೆ ಸಹಾಯ ಮಾಡುವ ನೆಪದಲ್ಲಿ ಹೆಗಲು...

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿ ಇಂದಿನಿಂದ ಪ್ರಾರಂಭ…!

ಜೈಪುರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯುಇಂದಿನಿಂದ ಆರಂಭವಾಗಲಿದೆ.. ಟಿ20 ವಿಶ್ವಕಪ್​ ಬಳಿಕ ಟೀಮ್ ಇಂಡಿಯಾ ಮೊದಲ ಸರಣಿ ಆಡಲು ಸಜ್ಜಾಗಿದೆ. ಟಿ20 ವಿಶ್ವಕಪ್​ ರನ್ನರ್ ಅಪ್​ ತಂಡ ನ್ಯೂಜಿಲೆಂಡ್ ವಿರುದ್ದ ಮೊದಲ ಟಿ20 ಪಂದ್ಯದೊಂದಿಗೆ ರೋಹಿತ್ ಶರ್ಮಾ ಟೀಮ್ ಇಂಡಿಯಾ ನಾಯಕನಾಗಿ ಪದಾರ್ಪಣೆ ಮಾಡಲಿದ್ದಾರೆ. ಹೀಗಾಗಿಯೇ ಮೊದಲ...
- Advertisement -spot_img

Latest News

ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಫೋನ್ ಪತ್ತೆ – CCB ದಾಳಿಯ ಅಸಲಿ ಕಾರಣ ಬಿಚ್ಚಿಟ್ಟ ಖರ್ಗೆ!

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕೊಠಡಿ ಮೇಲೆ ನಡೆದ ಸಿಸಿಬಿ ದಾಳಿ ಸದ್ಯ ರಾಜ್ಯ ರಾಜಕಾರಣದಲ್ಲಿ ತೀವ್ರ ಬಿರುಗಾಳಿಯನ್ನೇ ಎಬ್ಬಿಸಿದೆ. ಜೈಲಿನ ಒಳಗೆ ಆಂಡ್ರಾಯ್ಡ್...
- Advertisement -spot_img