Monday, June 2, 2025

jaipura news

ಯಾತ್ರಾರ್ಥಿಗಳಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಢಿಕ್ಕಿ -ಪ್ರಧಾನಿ ಮೋದಿ ಸಂತಾಪ

Jaipura news: ಜೈಪುರ: ಯಾತ್ರಾರ್ಥಿಗಳಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಢಿಕ್ಕಿ ಹೊಡೆದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಜೈಸಲ್ಮೇರ್‌ನ ರಾಮದೇವ್ರಾದ ಬಾಬಾ ರಾಮ್‌ದೇವ್ ದೇವಾಲಯಕ್ಕೆ ತೆರಳಿದ್ದ ಯಾತ್ರಾರ್ಥಿಗಳು ಟ್ರ‍್ಯಾಕ್ಟರ್‌ನಲ್ಲಿ ದೇವಾಲಯದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಟ್ರ‍್ಯಾಕ್ಟರ್‌ಗೆ ಟ್ರಕ್...
- Advertisement -spot_img

Latest News

Hassan News: ಚಿನ್ನಕ್ಕಾಗಿ ಅನ್ನ ಹಾಕಿದ ಯಜಮಾನನ ಜೀವವನ್ನೇ ತೆಗೆದ ದುಷ್ಟರು

Hassan News: ಚಿನ್ನ, ದುಡ್ಡು ಅಂದ್ರೆ ಈಗಿನ ಕಾಲದಲ್ಲಿ ಕೆಲವರು ಮನುಷ್ಯತ್ವವನ್ನೇ ಮರೆತು ಬಿಡುತ್ತಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ, ಮಗಳ ಮದುವೆಗಾಗಿ ಚಿನ್ನ ಮಾಡಿದ್ದನ್ನು...
- Advertisement -spot_img