Sunday, August 2, 2026

jaipura news

ಯಾತ್ರಾರ್ಥಿಗಳಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಢಿಕ್ಕಿ -ಪ್ರಧಾನಿ ಮೋದಿ ಸಂತಾಪ

Jaipura news: ಜೈಪುರ: ಯಾತ್ರಾರ್ಥಿಗಳಿದ್ದ ಟ್ರ‍್ಯಾಕ್ಟರ್‌ಗೆ ಟ್ರಕ್ ಢಿಕ್ಕಿ ಹೊಡೆದ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಪರಿಣಾಮ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ. ಜೈಸಲ್ಮೇರ್‌ನ ರಾಮದೇವ್ರಾದ ಬಾಬಾ ರಾಮ್‌ದೇವ್ ದೇವಾಲಯಕ್ಕೆ ತೆರಳಿದ್ದ ಯಾತ್ರಾರ್ಥಿಗಳು ಟ್ರ‍್ಯಾಕ್ಟರ್‌ನಲ್ಲಿ ದೇವಾಲಯದಿಂದ ಹಿಂತಿರುಗುತ್ತಿದ್ದರು. ಈ ವೇಳೆ ಟ್ರ‍್ಯಾಕ್ಟರ್‌ಗೆ ಟ್ರಕ್...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img