Friday, August 28, 2026

Jairam Ramesh

ಮೋದಿ-ಕಾಂಗ್ರೆಸ್ ಮಹಾ ಸಮರ – ವೇದಿಕೆಯಲ್ಲೇ ದೊಡ್ಡ ಹೇಳಿಕೆ?

ಭಾರತೀಯ ರಾಜಕೀಯದಲ್ಲಿ ಈಗ 'ರಾಷ್ಟ್ರ ಮೊದಲು' ಎನ್ನುವ ಹೊಸ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ಪ್ರಮುಖ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ವಾಕ್ಸಮರಕ್ಕೆ ಕಾರಣವಾಗಿವೆ. ಎಸ್ 'ಮೊದಲನೆಯದಾಗಿ, ಬಿಜೆಪಿಯ 47ನೇ ಸಂಸ್ಥಾಪನಾ ದಿನದ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ...

Caste Census: ಜಾತಿಗಣತಿಗೆ ಆರ್​ಎಸ್​ಎಸ್​ ಬೆಂಬಲ: ‘ಕೈ’ ಗ್ಯಾರಂಟಿಯನ್ನ ಹೈಜಾಕ್​ ಮಾಡುತ್ತಿದೆಯಾ ಬಿಜೆಪಿ?

ನವದೆಹಲಿ: ಬಹು ಚರ್ಚಿತ ಜಾತಿ ಗಣತಿ (Caste Census)ಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)​ ಬೆಂಬಲ ಸೂಚಿಸಿದ್ದು, ಕಾಂಗ್ರೆಸ್​ನ ಜಾತಿ ಗಣತಿ ಗ್ಯಾರಂಟಿಯನ್ನು ಬಿಜೆಪಿ ಹೈಜಾಕ್​ ಮಾಡುತ್ತಿದೆಯಾ..? ಇಂಥದ್ದೊಂದು ಪ್ರಶ್ನೆ ಸದ್ಯ ಎಲ್ಲರಲ್ಲೂ ಮೂಡಿದೆ. ಚುನಾವಣಾ ಲಾಭಕ್ಕಾಗಿ ಜಾತಿ ಗಣತಿಯನ್ನು ಮಾಡಬಾರದು. ಬದಲಿಗೆ ಜನರ ಒಳಿತಿಗಾಗಿ ಜಾತಿ ಗಣತಿ ನಡೆಯಬೇಕು ಎನ್ನುವ ಮೂಲಕ...

ಮೋದಿ 20 ಲಕ್ಷ ಕೋಟಿ ಪ್ಯಾಕೇಜ್ ಗೆ ಕೈ ನಾಯಕರ ಟೀಕೆ.!

ಕರ್ನಾಟಕ ಟಿವಿ : ಮೋದಿ 20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಇದುವರೆಗೂ ವಿಪಕ್ಷಗಳು ಮೋದಿ ಬರೀ ಭಾಷಣ ಮಾಡ್ತಾರೆ, ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿಲ್ಲಅಂತ ಆರೋಪ ಮಾಡ್ತಿದ್ರು. ಇದೀಗ 20 ಲಕ್ಷ ಕೋಟಿ ಘೋಷಣೆ ನಂತರ ಮತ್ತೊಂದು ಅದೇಗೆ ಸಾಧ್ಯ ಅನ್ನುವ ಪ್ರಶ್ನೆ ಮುಂದಿಟ್ಟಿದ್ದಾರೆ.. ಪ್ರಧಾನಿ 20 ಲಕ್ಷ ಕೋಟಿ ಘೋಷಣೆ ಮಾಡಿದ್ದು ಸರಿ ವಲಸಿಗರು ಅವರ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img