Friday, July 11, 2025

Jakkur

ಶೀಘ್ರವೇ ಜಕ್ಕೂರಿನಲ್ಲಿ ಸರ್ಕಾರಿ ವೈಮಾನಿಕ ಶಾಲೆ..!

www.karnatakatv.net : ಬೆಂಗಳೂರು: ಜಕ್ಕೂರು ಏರೋಡ್ರಮ್‍ನಲ್ಲಿ ವೈಮಾನಿಕ ತರಬೇತಿ ಶಾಲೆ ಆರಂಭಿಸುವ ಹಿನ್ನೆಲೆಯಲ್ಲಿ ರನ್‍ವೇ ಕಾಮಗಾರಿ ನಡೆಸಲಾಗುತ್ತಿದ್ದು, ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಇಂದು ವೀಕ್ಷಣೆ ಮಾಡಿದರು. ಏರ್ ಕ್ರಾಫ್ಟ್, ಹೊಸದಾಗಿ ನಿರ್ಮಿಸಿರುವ ಹ್ಯಾಂಗರ್ ಗಳನ್ನು ಪರಿಶೀಲಿಸಿದರು. ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಚಿವರು,...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img