Sunday, September 8, 2024

jakkuru

ಡಿಕೆಶಿ ಹೆಲಿಕಾಪ್ಟರ್’ಗೆ ಹದ್ದು ಡಿಕ್ಕಿ: ಪ್ರಾಣಾಪಾಯದಿಂದ ಪಾರು

ಇಂದು ಡಿಕೆಶಿ ಚುನಾವಣಾ ಪ್ರಚಾರಕ್ಕಾಗಿ ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ, ಹೆಲಿಕಾಫ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಫ್ಟರ್‌ ಗಾಜು ಪುಡಿ ಪುಡಿಯಾಗಿದೆ. ಡಿಕೆಶಿ, ಅವರ ಸಹ ಪ್ರಯಾಣಿಕರು, ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಇಂದು ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ ಹೆಲಿಕಾಪ್ಟರ್‌ ಟೇಕ್‌ಆಫ್‌ ಆದ ಕೆಲವೇ ಕ್ಷಣದಲ್ಲಿ...

ಜಕ್ಕೂರು ಬಳಿಯ JNCASR ಗೆ ಸಿಎಂ ಭೇಟಿ.

ಬೆಂಗಳೂರು: ಯಲಹಂಕದ ಜಕ್ಕೂರು ಬಳಿ ಇರುವ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ರವರು ಭೇಟಿ ನೀಡಿ ನೆಹರು ಸಂಶೋಧನಾ ಕೇಂದ್ರ ಕ್ಕೆ ಮಳೆಯ ಅವಾಂತರದಿಂದ ಆಗಿರುವ ದೊಡ್ಡ ಪ್ರಮಾಣದ ನಷ್ಟವನ್ನು ವೀಕ್ಷಿಸಿದ ಅವರು ನಾನು ಎರಡು ತಿಂಗಳ ಹಿಂದೆ ಇಲ್ಲಿಗೆ ಭೇಟಿ ನೀಡಿದ್ದೆ, ಆಗಲೇ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img