Wednesday, November 26, 2025

jakkuru

ಡಿಕೆಶಿ ಹೆಲಿಕಾಪ್ಟರ್’ಗೆ ಹದ್ದು ಡಿಕ್ಕಿ: ಪ್ರಾಣಾಪಾಯದಿಂದ ಪಾರು

ಇಂದು ಡಿಕೆಶಿ ಚುನಾವಣಾ ಪ್ರಚಾರಕ್ಕಾಗಿ ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ, ಹೆಲಿಕಾಫ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಫ್ಟರ್‌ ಗಾಜು ಪುಡಿ ಪುಡಿಯಾಗಿದೆ. ಡಿಕೆಶಿ, ಅವರ ಸಹ ಪ್ರಯಾಣಿಕರು, ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಇಂದು ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ ಹೆಲಿಕಾಪ್ಟರ್‌ ಟೇಕ್‌ಆಫ್‌ ಆದ ಕೆಲವೇ ಕ್ಷಣದಲ್ಲಿ...

ಜಕ್ಕೂರು ಬಳಿಯ JNCASR ಗೆ ಸಿಎಂ ಭೇಟಿ.

ಬೆಂಗಳೂರು: ಯಲಹಂಕದ ಜಕ್ಕೂರು ಬಳಿ ಇರುವ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ರವರು ಭೇಟಿ ನೀಡಿ ನೆಹರು ಸಂಶೋಧನಾ ಕೇಂದ್ರ ಕ್ಕೆ ಮಳೆಯ ಅವಾಂತರದಿಂದ ಆಗಿರುವ ದೊಡ್ಡ ಪ್ರಮಾಣದ ನಷ್ಟವನ್ನು ವೀಕ್ಷಿಸಿದ ಅವರು ನಾನು ಎರಡು ತಿಂಗಳ ಹಿಂದೆ ಇಲ್ಲಿಗೆ ಭೇಟಿ ನೀಡಿದ್ದೆ, ಆಗಲೇ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img