Monday, August 24, 2026

jakkuru

ಡಿಕೆಶಿ ಹೆಲಿಕಾಪ್ಟರ್’ಗೆ ಹದ್ದು ಡಿಕ್ಕಿ: ಪ್ರಾಣಾಪಾಯದಿಂದ ಪಾರು

ಇಂದು ಡಿಕೆಶಿ ಚುನಾವಣಾ ಪ್ರಚಾರಕ್ಕಾಗಿ ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ, ಹೆಲಿಕಾಫ್ಟರ್ ಗೆ ಹದ್ದು ಡಿಕ್ಕಿ ಹೊಡೆದಿದ್ದು, ಹೆಲಿಕಾಫ್ಟರ್‌ ಗಾಜು ಪುಡಿ ಪುಡಿಯಾಗಿದೆ. ಡಿಕೆಶಿ, ಅವರ ಸಹ ಪ್ರಯಾಣಿಕರು, ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಡಿಕೆಶಿ ಟ್ವೀಟ್ ಮಾಡಿದ್ದು, ಇಂದು ಜಕ್ಕೂರಿನಿಂದ ಮುಳಬಾಗಿಲಿಗೆ ತೆರಳುವಾಗ ಹೆಲಿಕಾಪ್ಟರ್‌ ಟೇಕ್‌ಆಫ್‌ ಆದ ಕೆಲವೇ ಕ್ಷಣದಲ್ಲಿ...

ಜಕ್ಕೂರು ಬಳಿಯ JNCASR ಗೆ ಸಿಎಂ ಭೇಟಿ.

ಬೆಂಗಳೂರು: ಯಲಹಂಕದ ಜಕ್ಕೂರು ಬಳಿ ಇರುವ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಗೆ ಸಿಎಂ ಬಸವರಾಜ್ ಬೊಮ್ಮಾಯಿ ರವರು ಭೇಟಿ ನೀಡಿ ನೆಹರು ಸಂಶೋಧನಾ ಕೇಂದ್ರ ಕ್ಕೆ ಮಳೆಯ ಅವಾಂತರದಿಂದ ಆಗಿರುವ ದೊಡ್ಡ ಪ್ರಮಾಣದ ನಷ್ಟವನ್ನು ವೀಕ್ಷಿಸಿದ ಅವರು ನಾನು ಎರಡು ತಿಂಗಳ ಹಿಂದೆ ಇಲ್ಲಿಗೆ ಭೇಟಿ ನೀಡಿದ್ದೆ, ಆಗಲೇ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img