Monday, August 10, 2026

Jal Sanchay Jan Bhagidari

ಮಧ್ಯಪ್ರದೇಶಕ್ಕೆ ಕನ್ನಡಿಗನಿಂದ ‘ರಾಷ್ಟ್ರ’ ಪ್ರಶಸ್ತಿ!

ಅರೆ–ಬಂಜರು ಪ್ರದೇಶವನ್ನು ರಾಷ್ಟ್ರಮಟ್ಟದ ಮಾದರಿಯನ್ನಾಗಿ ಪರಿವರ್ತಿಸಿ, ನೀರಿನ ಸಂರಕ್ಷಣೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆ ‘ದೇಶದ ಅತ್ಯುತ್ತಮ ಪ್ರದರ್ಶನ ನೀಡಿದ ಜಿಲ್ಲೆ’ ಎಂಬ ಪ್ರಶಸ್ತಿ ಪಡೆದಿದೆ. ಈ ಯೋಜನೆಯನ್ನು ಮುನ್ನಡೆಸಿದ ಕರ್ನಾಟಕದ ತಿಪಟೂರಿನ ಮೂಲದ IAS ಅಧಿಕಾರಿ ಡಾ. ನಾಗಾರ್ಜುನ್ ಬಿ. ಗೌಡ ಹಾಗೂ ಖಾಂಡ್ವಾ ಕಲೆಕ್ಟರ್ ರಿಷವ್ ಗುಪ್ತಾ ಅವರನ್ನು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img