ನೀರಾವರಿ ವಿಚಾರದಲ್ಲಿ ಎಚ್ಡಿ ಕುಮಾರಸ್ವಾಮಿ ಯಾವಾಗಲು ಮುಂಚೂಣಿಯಲ್ಲಿರುತ್ತಾರೆ. ಒಂದಲ್ಲ ಒಂದು ಹೇಳಿಕೆಯನ್ನು ನೀಡುತ್ತಲೇ ಇರುತ್ತಾರೆ. ಮತ್ತೊಂದು ಹೇಳಿಕೆಯನ್ನು ನೀಡಿ ಸಂಚಲನವನ್ನು ಸೃಸ್ಟಿಸಿದ್ದಾರೆ.ಜಲಧಾರೆ ಯಾತ್ರೆಯ ಮೂಲಕ ನೀರಾವರಿ ಯೋಜನೆಗೆ ಸಂಬಂಧಿಸಿ ಕೇಂದ್ರದ ಅನ್ಯಾಯ ಹಾಗೂ ಕಿರುಕುಳದ ಕುರಿತು ಜನರಿಗೆ ಅರಿವು ಮೂಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಘೋಷಿಸಿದ್ದಾರೆ.
ಜಲಧಾರೆ ಯಾತ್ರೆ ಎಂಬ...
Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...