Friday, August 14, 2026

Jaladhare

ನೀರಾವರಿ ವಿಚಾರದಲ್ಲಿ ಕೇಂದ್ರದಿoದ ರಾಜ್ಯಕ್ಕೆ ನಿರ್ಲಕ್ಷೆ. ಎಚ್ ಡಿ ಕುಮಾರಸ್ವಾಮಿ

ನೀರಾವರಿ ವಿಚಾರದಲ್ಲಿ ಎಚ್‌ಡಿ ಕುಮಾರಸ್ವಾಮಿ ಯಾವಾಗಲು ಮುಂಚೂಣಿಯಲ್ಲಿರುತ್ತಾರೆ. ಒಂದಲ್ಲ ಒಂದು ಹೇಳಿಕೆಯನ್ನು ನೀಡುತ್ತಲೇ ಇರುತ್ತಾರೆ. ಮತ್ತೊಂದು ಹೇಳಿಕೆಯನ್ನು ನೀಡಿ ಸಂಚಲನವನ್ನು ಸೃಸ್ಟಿಸಿದ್ದಾರೆ.ಜಲಧಾರೆ ಯಾತ್ರೆಯ ಮೂಲಕ ನೀರಾವರಿ ಯೋಜನೆಗೆ ಸಂಬಂಧಿಸಿ ಕೇಂದ್ರದ ಅನ್ಯಾಯ ಹಾಗೂ ಕಿರುಕುಳದ ಕುರಿತು ಜನರಿಗೆ ಅರಿವು ಮೂಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಘೋಷಿಸಿದ್ದಾರೆ. ಜಲಧಾರೆ ಯಾತ್ರೆ ಎಂಬ...
- Advertisement -spot_img

Latest News

ಸಂಸತ್ತಿನಲ್ಲಿ ಚರ್ಚೆಗೆ ವಿಪಕ್ಷಗಳ ಹಿಂದೇಟು – ಕೇಂದ್ರ ಸಚಿವ ಸುಕಾಂತ ಮಜುಂದಾರ್ ಕಟು ಟೀಕೆ!

ಮಾಧ್ಯಮಗಳ ಮುಂದೆ ಸರ್ಕಾರದ ವಿರುದ್ಧ ನಿರಂತರವಾಗಿ ಪ್ರಶ್ನೆಗಳನ್ನು ಎತ್ತುವ ವಿರೋಧ ಪಕ್ಷಗಳು, ಸಂಸತ್ತಿನ ಒಳಗೆ ಚರ್ಚೆಗೆ ಬರಲು ಯಾಕೆ ಹಿಂದೇಟು ಹಾಕುತ್ತಿವೆ ಎಂಬ ಪ್ರಮುಖ ಪ್ರಶ್ನೆ...
- Advertisement -spot_img