ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ...
ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...