Sunday, February 15, 2026

jalahalli

ಸರ್ಕಾರದ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸ್ಟೇಟಸ್ ಹಾಕಿದಕ್ಕೆ ಗ್ರಾಮ ಪಂಚಾಯತಿ ಕ್ಲರ್ಕ್ ಸಸ್ಪೆಂಡ್..!

ರಾಯಚೂರು: ರಾಜ್ಯ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್ ಹಾಕಿದ್ದ ಗ್ರಾಮ ಪಂಚಾಯತಿ ಕ್ಲರ್ಕ್​ನನ್ನು ಸರ್ಕಾರ ಅಮಾನತು ಮಾಡಿದೆ. ದೇವದುರ್ಗ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದರು. ನೋಟಿಸ್​ಗೆ ಉತ್ತರಿಸದ ಹಿನ್ನೆಲೆ ಕ್ಲರ್ಕ್​​ನನ್ನು ಅಮಾನತು ಮಾಡಿ ಜಾಲಹಳ್ಳಿ ಪಂಚಾಯತಿ ಅಭಿವೃದ್ಧಿ ಆಧಿಕಾರಿ ಬಸವರಾಜ್ ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ...
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img