ಬೆಂಗಳೂರು : ಇಂದು ಜಿಲ್ಲಾ ಪಂಚಾಯಿತಿ (District Panchayat) ಸಿಇಒ(CEO) ಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ನಿರ್ಲಕ್ಷ ತೋರಿದ ಅಧಿಕಾರಿಗಳಿಗೆ ಚಾಟಿ ಬೀಸಿದರು. ಜಲಜೀವನ್ ಮಿಷನ್(Jalajeevan Mission), ಬೆಳೆಪರಿಹಾರ , ನೆರೆ ಪರಿಹಾರ ಸೇರಿ...
Political News: ಹುಬ್ಬಳ್ಳಿಯಲ್ಲಿ ಪುಷ್ಕರಣಿ ಕೇಸ್ ಮತ್ತು ದೇವಸ್ಥಾನದಲ್ಲಿ ಜಾಫರ್ ಎಂಬಾತ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ....