Monday, June 16, 2025

Jalajeevan Mission

District Panchayat CEO ಗಳಿಗೆ ನೀರಿಳಿಸಿದ ಸಿಎಂ ಬೊಮ್ಮಾಯಿ..!

ಬೆಂಗಳೂರು : ಇಂದು ಜಿಲ್ಲಾ ಪಂಚಾಯಿತಿ (District Panchayat) ಸಿಇಒ(CEO) ಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ನಿರ್ಲಕ್ಷ ತೋರಿದ ಅಧಿಕಾರಿಗಳಿಗೆ ಚಾಟಿ ಬೀಸಿದರು. ಜಲಜೀವನ್ ಮಿಷನ್(Jalajeevan Mission), ಬೆಳೆಪರಿಹಾರ , ನೆರೆ ಪರಿಹಾರ ಸೇರಿ...
- Advertisement -spot_img

Latest News

ಶಬರಿಮಲೈ ಅಯ್ಯಪ್ಪ ದರ್ಶನ ಮಾಡಿ ಬರುವಾಗ ಹೃದಯಾಘಾತದಿಂದ ಯುವಕ ಸಾ*ವು

National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ. ಕನಕಪುರ...
- Advertisement -spot_img