Saturday, July 27, 2024

Jalajeevan Mission

District Panchayat CEO ಗಳಿಗೆ ನೀರಿಳಿಸಿದ ಸಿಎಂ ಬೊಮ್ಮಾಯಿ..!

ಬೆಂಗಳೂರು : ಇಂದು ಜಿಲ್ಲಾ ಪಂಚಾಯಿತಿ (District Panchayat) ಸಿಇಒ(CEO) ಗಳ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಮತ್ತು ನಿರ್ಲಕ್ಷ ತೋರಿದ ಅಧಿಕಾರಿಗಳಿಗೆ ಚಾಟಿ ಬೀಸಿದರು. ಜಲಜೀವನ್ ಮಿಷನ್(Jalajeevan Mission), ಬೆಳೆಪರಿಹಾರ , ನೆರೆ ಪರಿಹಾರ ಸೇರಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img