Saturday, July 27, 2024

jalajivan mission

ಜಲಜೀವನ್ ಮಿಷನ್ ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು..!

www.karnatakatv.net : ದೇಶದಲ್ಲಿ ಜಲಜೀವನ್ ಮಿಷನ್‌ನಿಂದ 5 ಕೋಟಿ ಮನೆಗಳಿಗೆ ನೀರು ಸರಬರಾಜು ಮಾಡಲಾಗುವುದು ಅಂತ  ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸ್ವಾತಂತ್ರ್ಯದ ಬಳಿಕ 2019ರವರೆಗೆ ದೇಶದಲ್ಲಿ 3 ಕೋಟಿ ಕುಟುಂಬಗಳಿಗಷ್ಟೇ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರು ಪೂರೈಕೆ ಆಗುತ್ತಿತ್ತು. ಈಗ 80 ಜಿಲ್ಲೆಗಳಲ್ಲಿ 5 ಕೋಟಿ ಕುಟುಂಬಗಳಿಗೆ ಸಂಪರ್ಕ ಒದಗಿಸಲಾಗಿದೆ. ಜಲ ಜೀವನ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img