Saturday, September 5, 2026

Jamakhandi

 ಶೀಘ್ರವೇ ಬಿಜೆಪಿ ಮಾಜಿ ಸಿಎಂ ಅಶ್ಲೀಲ ಸಿಡಿ ಹೊರಗೆ ಬೀಳಲಿದೆ: ಆನಂದ್ ನ್ಯಾಮಗೌಡ ಸ್ಪೋಟಕ ಹೇಳಿಕೆ

Bagalakote News: ಬಾಗಲಕೋಟೆ: ಬಾಗಲಕೋಟೆಯ ಜಮಖಂಡಿಯಲ್ಲಿ ಮಾಜಿ ಶಾಸಕ ಆನಂದ್ ನ್ಯಾಮಗೌಡ ಸ್ಪೋಟಕ ಹೇಳಿಕೆ ನೀಡಿದ್ದು, ಶೀಘ್ರವೇ ಬಿಜೆಪಿ ಮಾಜಿ ಸಿಎಂ ಅಶ್ಲೀಲ ಸಿಡಿ ಹೊರಗೆ ಬೀಳಲಿದೆ ಎಂದು ಶಾಕಿಂಗ್ ಹೇಳಿಕೆ ನೀಡಿದ್ದಾರೆ. https://youtu.be/ITZjPPJ0Ix4 ಸಿಎಂ ಸಿದ್ದರಾಮಯ್ಯ ಪರವಾಗಿ ಜಮಖಂಡಿಯಲ್ಲಿ ನಡೆದ ಪ್ರತಿಭಟನೆ ವೇಳೆ ಕಾಂಗ್ರೆಸ್ ಮಾಜಿ ಶಾಸಕ ಆನಂದ ನ್ಯಾಮಗೌಡ ಹೊಸ ಬಾಂಬ್ ಸಿಡಿಸಿದ್ದು, ಬಿಜೆಪಿ ಮಾಜಿ ಸಿಎಂ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img