Monday, May 12, 2025

jambusavari

ಸಿಲಿಂಡರ್ ಸ್ಫೋಟಕ್ಕೆ ಹೊತ್ತಿಉರಿದ ಮನೆ…!

www.karnatakatv.net :ಗುಂಡ್ಲುಪೇಟೆ: ಸಿಲಿಂಡರ್ ಸ್ಫೋಟಕ್ಕೆ ಮನೆ ಧಗಧಗಿಸಿ ಹೊತ್ತಿ ಉರಿದ ಘಟನೆ  ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗ್ರಾಮದಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲ್ಲೂಕಿನ ಹಿರಿಕಾಟಿ ಗ್ರಾಮದಲ್ಲಿ ಮನೆಯಿಂದ ಅಜ್ಜಿ ಮತ್ತು ಮೊಮ್ಮಗ ಹೊರಗೆ ಬರುತ್ತಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ಮನೆಗೆ ವ್ಯಾಪಿಸಿ ಹೊತ್ತಿ ಉರಿದಿದೆ. ವಿಷಯ ತಿಳಿದ ಕೂಡಲೇ ಗುಂಡ್ಲುಪೇಟೆಯಿಂದ ಸ್ಥಳಕ್ಕೆ...
- Advertisement -spot_img

Latest News

Mandya News: ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪಿ ಜಾವೇದ್ ಬಂಧನ

Mandya News: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಾಕಿದ್ದಕ್ಕಾಗಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಜಾವೀದ್ ಎಂಬುವನನ್ನು ಪೋಲೀಸರು...
- Advertisement -spot_img