Saturday, January 31, 2026

jameer ahamadh

ಸಿದ್ದರಾಮಯ್ಯ ಆಪ್ತರು ಡಿ.ಕೆ. ಶಿವಕುಮಾರ್‌ ಭೇಟಿ ಮಾಡಿದ್ದೇಕೆ?

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ನಿವಾಸ, ಕಾಂಗ್ರೆಸ್‌ ರಾಜಕಾರಣದ ಕೇಂದ್ರ ಬಿಂದುವಾಗಿ ಮಾರ್ಪಟ್ಟಿದೆ. ಉಭಯ ನಾಯಕರ ನಿವಾಸಕ್ಕೆ ಬಂದು ಹೋಗುವವರ ಸಂಖ್ಯೆ ಹೆಚ್ಚಾಗಿದೆ. ನಾಯಕತ್ವ ಬದಲಾವಣೆ ವಿಚಾರ ಮುನ್ನೆಲೆಗೆ ಬಂದ ಮೇಲಂತೂ, ಬಣ ಬಡಿದಾಟ ಜೋರಾಗಿದೆ. ಈ ಮಧ್ಯೆ ಸಿದ್ದು ಬಣದಲ್ಲಿ ಗುರುತಿಸಿಕೊಂಡಿರುವ ಸಚಿವರು, ಡಿಕೆಶಿ ಭೇಟಿಯಾಗಿರೋದು ಭಾರೀ ಕುತೂಹಲ ಮೂಡಿಸಿದೆ. ಡಿಕೆಶಿ...

ನನ್ನ ಸಾವಿಗೆ ನೀವೇ ಕಾರಣ.. ಜಮೀರ್‌ಗೆ ಹಿಗ್ಗಾಮುಗ್ಗ ತರಾಟೆ

ಸಚಿವ ಜಮೀರ್‌ ಅಹಮದ್‌ ಭಾಗಿಯಾಗಿದ್ದ ಚಿಕ್ಕಬಳ್ಳಾಪುರ ಕಾರ್ಯಕ್ರಮದಲ್ಲಿ ಭಾರೀ ಹೈಡ್ರಾಮ ನಡೆದಿದೆ. ಹೈದರಾಬಾದ್‌ ಮೂಲದ ವ್ಯಾಪಾರಿ ಮೋಸ ಮಾಡಿದ್ದಾನೆ ಅಂತಾ, ಸಚಿವ ಜಮೀರ್‌ ಅಹಮದ್‌ ಎದುರು, ಜೋಳದ ವ್ಯಾಪಾರಿಯೊಬ್ರು ಕಣ್ಣೀರು ಹಾಕಿದ್ದಾರೆ. ವಂಚನೆ ಮಾಡಿರುವ ವ್ಯಾಪಾರಿಗಳ ಪರ ಜಮೀರ್‌ ಅಹಮದ್‌ ನಿಂತಿರುವುದಾಗಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರ ನಗರದ ಶಾದಿಮಹಲ್‌ಗೆ ಸಚಿವ ಜಮೀರ್‌ ಬಂದಿದ್ರು. ಆ ವೇಳೆ ಪಾಪ್‌...

ಸಚಿವ ಸಂಪುಟಕ್ಕೆ ನಾಗೇಂದ್ರ ಕಮ್‌ಬ್ಯಾಕ್‌?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಚಿವ ಜಮೀರ್‌ ಅಹಮದ್ ಅವರು ಸ್ಪೋಟಕ ಸುಳಿವೊಂದನ್ನ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಜಮೀರ್, ಮಾಜಿ ಸಚಿವ ಬಿ. ನಾಗೇಂದ್ರ ಮಂತ್ರಿ ಆಗೇ ಆಗ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ಎಸ್‌ಐಟಿ ಕ್ಲೀನ್‌ಚಿಟ್‌ ಕೊಟ್ಟಿದ್ದು, ನಾಗೇಂದ್ರ ಸಚಿವರಾಗುತ್ತಾರೆ. 1 ವಾರ ಅಥವಾ 10 ದಿನಗಳಲ್ಲಿ ಎಲ್ಲವೂ ಕ್ಲಿಯರ್‌ ಆಗಲಿದೆ ಎಂದು...

ರಾಜ್ಯ ಕಾಂಗ್ರೆಸ್ಸಿಗರಿಗೆ ‘ನವೆಂಬರ್’ ಲಕ್ಷ್ಮಣ ರೇಖೆ

ನಾಯಕತ್ವ ಬದಲಾವಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ದಾಳ ಉರುಳಿಸುತ್ತಿದ್ದಾರೆ. ಮತ್ತೊಂದ್ಕಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಡ ಹೆಚ್ಚಿದೆ. ಇದರ ಜೊತೆಗೆ ಪ್ರಭಾವಿ ಸಚಿವರು ಒಬ್ಬರಿಗೆ ಒಂದೇ ಹುದ್ದೆ ಸಾಕು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಪಟ್ಟು ಹಿಡಿದಿದ್ದಾರೆ. ದೆಹಲಿಯಲ್ಲಿ ಕುಳಿತು ವಿರೋಧಿ ಬಣಕ್ಕೆ, ಸಿದ್ದರಾಮಯ್ಯ ಚೆಕ್ ಮೇಟ್ ಇಡುವ ಕೆಲಸ ಮಾಡಿದ್ರು. ಇದ್ರಿಂದ ಡಿಕೆಶಿಗೆ ಮತ್ತು ಅವರ...

ಡ್ಯಾಮೇಜ್ ಕಂಟ್ರೋಲ್​​ಗೆ ಯತ್ನ – ಸಿಎಂ ಸಿದ್ದರಾಮಯ್ಯ ಖಡಕ್ ಕ್ಲಾಸ್!

  ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ. ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...
- Advertisement -spot_img

Latest News

10 ನೌಕರರಿದ್ದರೆ ವಾಣಿಜ್ಯ ಸಂಸ್ಥೆಗಳು ನೋಂದಣಿ ಕಡ್ಡಾಯ

ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....
- Advertisement -spot_img