Wednesday, July 30, 2025

jameer ahamadh

ರಾಜ್ಯ ಕಾಂಗ್ರೆಸ್ಸಿಗರಿಗೆ ‘ನವೆಂಬರ್’ ಲಕ್ಷ್ಮಣ ರೇಖೆ

ನಾಯಕತ್ವ ಬದಲಾವಣೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ದಾಳ ಉರುಳಿಸುತ್ತಿದ್ದಾರೆ. ಮತ್ತೊಂದ್ಕಡೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಒತ್ತಡ ಹೆಚ್ಚಿದೆ. ಇದರ ಜೊತೆಗೆ ಪ್ರಭಾವಿ ಸಚಿವರು ಒಬ್ಬರಿಗೆ ಒಂದೇ ಹುದ್ದೆ ಸಾಕು. ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೂ ಪಟ್ಟು ಹಿಡಿದಿದ್ದಾರೆ. ದೆಹಲಿಯಲ್ಲಿ ಕುಳಿತು ವಿರೋಧಿ ಬಣಕ್ಕೆ, ಸಿದ್ದರಾಮಯ್ಯ ಚೆಕ್ ಮೇಟ್ ಇಡುವ ಕೆಲಸ ಮಾಡಿದ್ರು. ಇದ್ರಿಂದ ಡಿಕೆಶಿಗೆ ಮತ್ತು ಅವರ...

ಡ್ಯಾಮೇಜ್ ಕಂಟ್ರೋಲ್​​ಗೆ ಯತ್ನ – ಸಿಎಂ ಸಿದ್ದರಾಮಯ್ಯ ಖಡಕ್ ಕ್ಲಾಸ್!

  ಶಾಸಕರ ಅಸಮಾಧಾನಕ್ಕೆ ದೆಹಲಿಯಿಂದ ವಾಪಸ್ ಆಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ, ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದಾರೆ. ನಿನ್ನೆ ಕಾವೇರಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿ.ಆರ್. ಪಾಟೀಲ್, ರಾಜು ಕಾಗೆ, ಜಮೀರ್ ಅಹಮದ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕವಾಗಿ ಹೇಳಿಕೆ ಕೊಡುವ ಮೊದಲು ತಮ್ಮೊಂದಿಗೆ ಚರ್ಚಿಸೇಕು ಅಂತಾ ಸಿದ್ದರಾಮಯ್ಯನವರೇ ಕಟ್ಟಪ್ಪಣೆ ಮಾಡಿದ್ದಾರೆ. ವಸತಿ ಯೋಜನೆಗಳಲ್ಲಿ ಮನೆ ಹಂಚಿಕೆ ಮಾಡಲು ಫಲಾನುಭವಿಗಳಿಂದ...
- Advertisement -spot_img

Latest News

‘ಜೋಳದ ರೊಟ್ಟಿಗಾಗಿ’ ಅಮೆರಿಕದಿಂದ ಬರ್ತೀನಿ!

ಉತ್ತರ ಕರ್ನಾಟಕದ ರೊಟ್ಟಿ ಊಟ ಸವಿಯಲು ಅಮೆರಿಕದಿಂದ ವರ್ಷದಲ್ಲಿ 2 ಬಾರಿ ಬೆಂಗಳೂರಿಗೆ ಬರ್ತಾರಂತೆ ಈ ವಿದೇಶಿ ಉದ್ಯಮಿ. ಬೆಂಗಳೂರು – ಭಾರತದಲ್ಲಿ ಆಹಾರದ ನಕ್ಷೆಯಲ್ಲಿ...
- Advertisement -spot_img