Wednesday, October 22, 2025

Jameer Ahammad

ಕಾಂಗ್ರೆಸ್ ಪಕ್ಷಕ್ಕೆ ಮಾನ‌ಮರ್ಯಾದೆ ಇದ್ರೆ ಜಮೀರ್‌ನನ್ನು ಕಿತ್ತೊಗೆಯಬೇಕು: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಕ್ಫ್ ಬೋರ್ಡ್ ನೋಟೀಸ್ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. https://youtu.be/ID2dXmrJYI4 ವಿಜಯಪುರದ ಜಿಲ್ಲಾಧಿಕಾರಿ‌ ಕಚೇರಿ ಮುಂಭಾಗ ರೈತರು ಧರಣಿ ಕೂತಿದ್ದಾರೆ. ರಾಜ್ಯ ಸರ್ಕಾರ ಮುಗ್ಧ ರೈತರ ದಾರಿ ತಪ್ಪಿಸುವ ಕೆಲಸ‌ ಮಾಡುತ್ತಿದೆ. ನೊಟೀಸ್ ಹಿಂಪಡೆದಿರುವುದಾಗಿ ಹೇಳಿದ್ದಾರೆ. ಸ್ವತಂತ್ರ ಪೂರ್ವದಿಂದಲೂ‌ ಅಲ್ಲಿ‌ ಜಮೀನುಗಳಿವೆ. ಆ ಜಮೀನುಗಳಿಗ ಪಹಣಿ‌ ಪತ್ರದಲ್ಲಿ...

ರಾಜಕೀಯಕ್ಕೆ ಬಂದು ಜಾತಿ ಮಾಡಿದ್ರೆ, ಅವರು ನಾಲಾಯಕ್: ಜಮೀರ್ ಅಹಮದ್

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್,  ಬೆಂಗಳೂರಲ್ಲಿ ಮೂರು ದಿನದಿಂದ ನನ್ನ ಜೊತೆಗೆ ಇದ್ದಾರೆ. ಟಿಕೆಟ್ ಕೊಟ್ಟಿಲ್ಲ ಅಂತ ಎಲ್ಲೋ ಒಂದು ಕಡೆ ಅಸಮಾಧಾನ ಇತ್ತು. ಅಭಿಮಾನಿಗಳು ನಾಮಪತ್ರ ಕೊಡಲೇ ಬೇಕು ಅಂತ ಮಾಡಿಸಿದ್ದಾರೆ. ಈಗ ಒಪ್ಪಿಕೊಂಡು ನಾಳೆ ನಾಮಪತ್ರ ಹಿಂದೆ ಪಡೆಯುತ್ತಾರೆ. ಖಾದ್ರಿ ನಾಲ್ಕು ಬಾರಿ ಸೊತ್ತಿದ್ದಾರೆ, ಕಳೆದ...
- Advertisement -spot_img

Latest News

ದೀಪಾವಳಿಗೆ ಮಂಕು ಹೊದಿಸಿದ ಬೀದರ್ ಸ್ನೇಹಿತರ ಭೀಕರ ಅಪಘಾತ!

ಎಲ್ಲೆಡೆ ಇಂದು ದೀಪಾವಳಿ ಸಂಭ್ರಮ. ಹಬ್ಬಕ್ಕೆ ಸ್ನೇಹಿತರೆಲ್ಲರೂ ಸೇರಿ ಖುಷಿ ಖುಷಿಯಾಗಿ ಪ್ಲಾನ್ ಮಾಡಿದ್ರು. ಎಲ್ಲರು ಸೇರಿ ದೇವಸ್ಥಾನಕ್ಕೆ ಹೋಗಿ ಬರೋಣ ಅನ್ಕೊಂಡು ಹೊರಟಿದ್ದರು. ಅಮಾವಾಸೆಯ...
- Advertisement -spot_img