Wednesday, February 11, 2026

Jameer Ahammad

ಸಿದ್ದರಾಮಯ್ಯ 2028ರವರೆಗೂ ಸಿಎಂ ಆಗಿರ್ತಾರೆ, ಆಮೇಲೆ ಬೀದಿ ದಾಸಯ್ಯನನ್ನು ಸಿಎಂ ಮಾಡಿದ್ರೂ ಓಕೆ: ಜಮೀರ್

Vijayanagara: ವಿಜಯನಗರದಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿರುವ ಸಚಿವ ಜಮೀರ್ ಅಹಮ್ಮದ್, ಸಿಎಂ ಸ್ಥಾನದ ಬಗ್ಗೆ ಹೇಳಿಕೆ ನೀಡಿದ್ದಾರೆ. 2028ರವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿರ್ತಾರೆ. ಆಮೇಲೆ ಬೀದಿಲಿ ಹೋಗುವ ದಾಸಯ್ಯನನ್ನು ಸಿಎಂ ಮಾಡಿದ್ರೂ ಓಕೆ ಎಂದು ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರೇ ಖುದ್ದಾಗಿ ಹೇಳಿದ್ದಾರೆ. ನಮ್ಮ ಪಕ್ಷ ಹೈಕಮಾಂಡ್ ಪಕ್ಷ. ಹೈಕಮಾಂಡ್ ಎಲ್ಲಿಯವರೆಗೂ ಸಿಎಂ ಆಗಿರಲು ಹೇಳತ್ತೋ,...

ಕಾಂಗ್ರೆಸ್ ಪಕ್ಷಕ್ಕೆ ಮಾನ‌ಮರ್ಯಾದೆ ಇದ್ರೆ ಜಮೀರ್‌ನನ್ನು ಕಿತ್ತೊಗೆಯಬೇಕು: ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಕ್ಫ್ ಬೋರ್ಡ್ ನೋಟೀಸ್ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ. https://youtu.be/ID2dXmrJYI4 ವಿಜಯಪುರದ ಜಿಲ್ಲಾಧಿಕಾರಿ‌ ಕಚೇರಿ ಮುಂಭಾಗ ರೈತರು ಧರಣಿ ಕೂತಿದ್ದಾರೆ. ರಾಜ್ಯ ಸರ್ಕಾರ ಮುಗ್ಧ ರೈತರ ದಾರಿ ತಪ್ಪಿಸುವ ಕೆಲಸ‌ ಮಾಡುತ್ತಿದೆ. ನೊಟೀಸ್ ಹಿಂಪಡೆದಿರುವುದಾಗಿ ಹೇಳಿದ್ದಾರೆ. ಸ್ವತಂತ್ರ ಪೂರ್ವದಿಂದಲೂ‌ ಅಲ್ಲಿ‌ ಜಮೀನುಗಳಿವೆ. ಆ ಜಮೀನುಗಳಿಗ ಪಹಣಿ‌ ಪತ್ರದಲ್ಲಿ...

ರಾಜಕೀಯಕ್ಕೆ ಬಂದು ಜಾತಿ ಮಾಡಿದ್ರೆ, ಅವರು ನಾಲಾಯಕ್: ಜಮೀರ್ ಅಹಮದ್

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್,  ಬೆಂಗಳೂರಲ್ಲಿ ಮೂರು ದಿನದಿಂದ ನನ್ನ ಜೊತೆಗೆ ಇದ್ದಾರೆ. ಟಿಕೆಟ್ ಕೊಟ್ಟಿಲ್ಲ ಅಂತ ಎಲ್ಲೋ ಒಂದು ಕಡೆ ಅಸಮಾಧಾನ ಇತ್ತು. ಅಭಿಮಾನಿಗಳು ನಾಮಪತ್ರ ಕೊಡಲೇ ಬೇಕು ಅಂತ ಮಾಡಿಸಿದ್ದಾರೆ. ಈಗ ಒಪ್ಪಿಕೊಂಡು ನಾಳೆ ನಾಮಪತ್ರ ಹಿಂದೆ ಪಡೆಯುತ್ತಾರೆ. ಖಾದ್ರಿ ನಾಲ್ಕು ಬಾರಿ ಸೊತ್ತಿದ್ದಾರೆ, ಕಳೆದ...
- Advertisement -spot_img

Latest News

ಬದುಕಿದ ಅಪ್ಪನಿಗೆ ಶ್ರಾದ್ಧ ಮಾಡಲು ಮುಂದಾಗಿದ್ದ ಮಗನ ಕಥೆ: ಮಕ್ಕಳಿಗೆ ಸಂಸ್ಕಾರ ಏಕೆ ಮುಖ್ಯ..?

Spiritual: ಪರ್ತಗಾಳಿಮಠದ ಶ್ರೀಗಳಾದ ವಿದ್ಯಾಧೀಶತೀರ್ಥರು ವಚನಾಮೃತ ಕಾರ್ಯಕ್ರಮದಲ್ಲಿ ಹಲವು ಹಿತ ವಚನಗಳನ್ನು ಹೇಳುತ್ತಾರೆ. ಅದೇ ರೀತಿ 1 ಕಥೆಯನ್ನು ಹೇಳುವ ಮೂಲಕ, ನಮ್ಮ ಮಕ್ಕಳಿಗೆ ನಾವು...
- Advertisement -spot_img