Friday, July 17, 2026

Jameer Ahmad Khan

ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ: ಸಿದ್ದರಾಮಯ್ಯ ಮುಂದುವರೆಯುತ್ತಾರೆಂದರೆ ನಾವು ರಾಜೀನಾಮೆ ಕೊಡಲು ರೆಡಿ!

ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಪುನರಚನೆಗೆ ಸಿದ್ಧತೆ ಆರಂಭವಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, 12 ರಿಂದ 15 ಮಂದಿ ಹಿರಿಯ ಸಚಿವರನ್ನು ಪಕ್ಷದ ಸಂಘಟನೆಗೆ ನಿಯೋಜಿಸಿ, ಹೊಸ ಮುಖಗಳಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ಇರುವುದಾಗಿ ತಿಳಿದು ಬಂದಿದೆ. ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ...

‘ಮುಖ್ಯಮಂತ್ರಿ ಯಾರಾಗಬೇಕು?’ ಅನ್ನೋ ಪ್ರಶ್ನೆಗೆ ಸ್ಪಷ್ಟನೆ ಕೊಟ್ಟ ಜಮೀರ್ ಖಾನ್!

ಬಿಹಾರದ ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿ ಎನ್ನುವ ಸುದ್ದಿಯ ನಡುವೆ, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಪ್ರಶ್ನೆಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತದೆ. ಇದರಲ್ಲಿ ತಪ್ಪೇನಿದೆ? ಆದರೆ, ನಮ್ಮದು ಹೈಕಮಾಂಡ್ ಪಾರ್ಟಿ, ಅಲ್ಲಿ ಏನು ನಿರ್ಧಾರವಾಗುತ್ತೋ ಅದೇ ಅಂತಿಮ ಎಂದು...
- Advertisement -spot_img

Latest News

Chikkamagaluru: ಹಣಕ್ಕಾಗಿ ಹೆತ್ತ ಮಗಳನ್ನೇ ವಿದೇಶಿಗರಿಗೆ ಮಾರಿದ ತಂದೆ-ತಾಯಿ

Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...
- Advertisement -spot_img