ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆ ಜೋರಾಗಿದೆ. ಸಿದ್ದರಾಮಯ್ಯನವರ ಸಂಪುಟ ಪುನಾರಚನೆಯಾಗುತ್ತದೆ ಎಂದು ಹೇಳಿದ್ದರು. ಆದರೆ, ಸಿಎಂ ಸಿದ್ದರಾಮಯ್ಯ ಮಾತ್ರ ಐದು ವರ್ಷ ಮುಖ್ಯಮಂತ್ರಿಯಾಗಿಯೇ ಮುಂದುವರಿಯಲಿದ್ದಾರೆ ಅಂತ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದರು. ಆದ್ರೆ ಈ ಹೇಳಿಕೆಗೆ ವಿಪಕ್ಷ ನಾಯಕ ಆರ್. ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ಈ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...