https://www.youtube.com/watch?v=TDRb3Wv-d6k
ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಜಾಮಿಯಾ ಮಸೀದಿ ವಿವಾದ ಈಗ ತಾರಕಕ್ಕೇರಿದೆ. ಇಂದು ವಿಶ್ವ ಹಿಂದೂ ಪರಿಷತ್ ನಿಂದ ಜಾಮಿಯಾ ಮಸೀದಿ ವಿವಾದ ಕುರಿತಂತೆ ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ, ಮುಂಜಾಗ್ರತಾ ಕ್ರಮವಾಗಿ ಎಲ್ಲೆಲ್ಲೂ ಪೊಲೀಸರ ಸರ್ಪಗಾವಲು ಹೆಚ್ಚಿಸಲಾಗಿದೆ.
ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ...
News: ಬಾಲಿವುಡ್ ನಟಿಯನ್ನು ಪ್ರೀತಿ ಮಾಡುತ್ತಿದ್ದ ಖತರ್ನಾಕ್ ಕಳ್ಳನ್ನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ . ಅಲ್ಲದೆ ಈತನು ಕಳ್ಳತನ ಮಾಡಿ ನಟಿಗೆ ಮೂರು ಕೋಟಿ ಬೆಲೆಬಾಳುವ...