Sunday, September 8, 2024

jamia masjid

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ: ಇಂದು VHPಯಿಂದ ಚಲೋ, ನಿಷೇಧಾಜ್ಞೆ, ಬಿಗಿ ಪೊಲೀಸ್ ಬಂದೋಬಸ್ತ್

https://www.youtube.com/watch?v=TDRb3Wv-d6k ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಜಾಮಿಯಾ ಮಸೀದಿ ವಿವಾದ ಈಗ ತಾರಕಕ್ಕೇರಿದೆ. ಇಂದು ವಿಶ್ವ ಹಿಂದೂ ಪರಿಷತ್ ನಿಂದ ಜಾಮಿಯಾ ಮಸೀದಿ ವಿವಾದ ಕುರಿತಂತೆ ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ, ಮುಂಜಾಗ್ರತಾ ಕ್ರಮವಾಗಿ ಎಲ್ಲೆಲ್ಲೂ ಪೊಲೀಸರ ಸರ್ಪಗಾವಲು ಹೆಚ್ಚಿಸಲಾಗಿದೆ. ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img