Friday, August 14, 2026

jamia masjid

ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ: ಇಂದು VHPಯಿಂದ ಚಲೋ, ನಿಷೇಧಾಜ್ಞೆ, ಬಿಗಿ ಪೊಲೀಸ್ ಬಂದೋಬಸ್ತ್

https://www.youtube.com/watch?v=TDRb3Wv-d6k ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿನ ಜಾಮಿಯಾ ಮಸೀದಿ ವಿವಾದ ಈಗ ತಾರಕಕ್ಕೇರಿದೆ. ಇಂದು ವಿಶ್ವ ಹಿಂದೂ ಪರಿಷತ್ ನಿಂದ ಜಾಮಿಯಾ ಮಸೀದಿ ವಿವಾದ ಕುರಿತಂತೆ ಶ್ರೀರಂಗಪಟ್ಟಣ ಚಲೋಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶ್ರೀರಂಗಪಟ್ಟಣದಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೊತೆಗೆ, ಮುಂಜಾಗ್ರತಾ ಕ್ರಮವಾಗಿ ಎಲ್ಲೆಲ್ಲೂ ಪೊಲೀಸರ ಸರ್ಪಗಾವಲು ಹೆಚ್ಚಿಸಲಾಗಿದೆ. ಶ್ರೀರಂಗಪಟ್ಟಣ ಜಾಮಿಯಾ ಮಸೀದಿ ವಿವಾದ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img