Saturday, January 31, 2026

jamir ahamadh

ಡಾಕ್ಟರ್ ಆಗಿದ್ರೂ ಸಿದ್ದು ಪುತ್ರ ರಾಜಕೀಯಕ್ಕೆ ಬಂದಿದ್ದ್ಯಾಕೆ..?- ನಿಖಿಲ್ ಕುಮಾರಸ್ವಾಮಿ ತಿರುಗೇಟು

www.karnatakatv.net: ಮಂಡ್ಯ: ಜಮೀರ್ ಅಹಮದ್ ಯಾರನ್ನೋ ಮೆಚ್ಚಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಇದನ್ನೆಲ್ಲಾ ಜನ ಸೂಕ್ಷ್ಮವಾಗಿ ಪರಿಗಣಿಸ್ತಿದ್ದು, ಜನ ಮುಂದಿನ ದಿನಗಳಲ್ಲಿ ಉತ್ತರ ಕೊಡ್ತಾರೆ ಅಂತ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಮಂಡ್ಯದ ದೊಡ್ಡರಸಿನಕೆರೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಕುಟುಂಬ ರಾಜಕಾರಣ ಮಾಡುತ್ತೆ ಅಂತ ಹೇಳಿದ್ದ ಸಿದ್ದರಾಮಯ್ಯರಿಗೆ...
- Advertisement -spot_img

Latest News

10 ನೌಕರರಿದ್ದರೆ ವಾಣಿಜ್ಯ ಸಂಸ್ಥೆಗಳು ನೋಂದಣಿ ಕಡ್ಡಾಯ

ರಾಜ್ಯದಲ್ಲಿ ಕೆಲಸ ಮಾಡುವ ಕಾರ್ಮಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರ ‘ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ನಿಯಮಗಳು – 2026’ ಅನ್ನು ಅಧಿಕೃತವಾಗಿ ಜಾರಿಗೊಳಿಸಿದೆ....
- Advertisement -spot_img