Wednesday, May 27, 2026

Jamir Ahemmad

Political News: ನಾನು ಬಡವರಿಗೆ ಹಣ ನೀಡಿದ್ರೆ ನಿಮಗ್ಯಾಕ್ಕೆ ಹೊಟ್ಟೆಕಿಚ್ಚು.?: ಕುಮಾರಸ್ವಾಮಿಗೆ ಜಮೀರ್ ಪ್ರಶ್ನೆ

Political News: ಬಳ್ಳಾರಿಯಲ್ಲಿ ನಡೆದಿದ್ದ ಗಲಭೆಯಲ್ಲಿ ಮೃತನಾಗಿದ್ದ ರಾಜು ಕುಟುಂಬಕ್ಕೆ ಸಚಿವ ಜಮೀರ್ ಅಹಮದ್ 25 ಲಕ್ಷ ರೂಪಾಯಿ ಪರಿಹಾರ ಧನ ನೀಡಿದ್ದಾರೆ. ಇದನ್ನು ವಿರೋಧಿಸಿ ಮಾತನಾಡಿದ್ದ ಕೇಂದ್ರ ಸಚಿವರಾದ ಕುಮಾರಸ್ವಾಮಿ, ಅದು ಎಲ್ಲಿಂದ ಬಂದ ದುಡ್ಡು ಅಂತಾ ಪ್ರಶ್ನಿಸಿದ್ದಾರೆ. ಇದಕ್ಕೆ ಮರುಪ್ರಶ್ನೆ ಹಾಕಿರುವ ಜಮೀರ್ ಅಹಮದ್, ನಾನು ಬಡವರಿಗೆ ಹಣ ನೀಡಿದ್ರೆ ನಿಮಗ್ಯಾಕ್ಕೆ ಹೊಟ್ಟೆಕಿಚ್ಚು...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img