Wednesday, October 15, 2025

jammu and kashmeer

ರಾಹುಲ್ ಗಾಂಧಿ ಯಾತ್ರೆಗೆ ಹೈ ಅಲರ್ಟ್: ಜಮ್ಮು ಸ್ಫೋಟದಲ್ಲಿ 6 ಮಂದಿಗೆ ಗಾಯ

National story : ಇಂದು ಬೆಳಗ್ಗೆ ಜಮ್ಮುವಿನಲ್ಲಿ ನಡೆದ ಎರಡು ಸ್ಫೋಟಗಳಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗ ತಿಳಿಸಿದ್ದಾರೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ದೃಷ್ಟಿಯಿಂದ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಜಮ್ಮುವಿನ ನರ್ವಾಲ್ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಹೆಚ್ಚುವರಿ...

ಭಾರತ-ಪಾಕಿಸ್ತಾನ ಗಡಿಯಲ್ಲಿ ಒಳನುಗ್ಗಲು ಪ್ರಯತ್ನಿಸಿದ ಪಾಕಿಸ್ತಾನಿಯ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಅಂತರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನಿ ಒಳನುಸುಳುಕೊರರ ಪ್ರಯತ್ನಗಳನ್ನು ಬಿಎಸ್​ಎಫ್​ ವಿಫಲಗೊಳಿಸಿದೆ. ಇಂದು ಒಬ್ಬ ನುಸುಳುಕೊರನನ್ನು ಹತ್ಯೆ ಮಾಡಿದ್ದು, ಮತ್ತೊಬ್ಬನನ್ನು ಬಂಧಿಸಲಾಗಿದೆ ಎಂದು ಗಡಿ ಕಾವಲು ಪಡೆಯ ವಕ್ತಾರರು ತಿಳಿಸಿದ್ದಾರೆ. ಜಮ್ಮುವಿನ ಅರ್ನಿಯಾ ಸೆಕ್ಟರ್ ಮತ್ತು ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್​ನಲ್ಲಿ ಬೆಳಿಗ್ಗೆ ಪಾಕಿಸ್ತಾನಿ ಒಳನುಸುಳುವವರ ಯತ್ನಗಳನ್ನು ವಿಫಲಗೊಳಿಸಲಾಗಿದೆ. ರಾಜ್ಯದ ಹಲವಡೆ ಮತ್ತೆ ಇಂದಿನಿಂದ...

ಸಭ್ಯರ ವೇಷದಲ್ಲಿದ್ದ ಭಯೋತ್ಪಾದಕರ ಬಂಧನ…!

National News: ಇಬ್ಬರು  ಭಯೋತ್ಪಾದಕರು  ಬಂಧನವಾದ ಪ್ರಕರಣ ಬೆಳಕಿಗೆ  ಬಂದಿದೆ.ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಸಭ್ಯರ ವೇಷದಲ್ಲಿದ್ದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಬಂಧಿಸಿರುವ ಘಟನೆ ನಡೆದಿದೆ. ಬಂಧಿತರನ್ನು ಜಾಫರ್‌ ಇಕ್ಬಾಲ್ ಮತ್ತು ಬಲ್‌ ಅಂಗ್ರಲಾ ಎಂದು ಗುರುತಿಸಲಾಗಿದೆ. ಭಯೋತ್ಪಾದಕ ಜಾಫರ್ ಎಂಬಾತ ಈ ಹಿಂದೆ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದ ಲಷ್ಕರ್ ಎ ತೊಯಬಾ...
- Advertisement -spot_img

Latest News

ಚಿಕ್ಕಮಗಳೂರಿನ ಗೃಹಿಣಿ ನಾಪತ್ತೆ ಗಂಡನ ಕಹಿ ಸತ್ಯ ಬಹಿರಂಗ!

ಚಿಕ್ಕಮಗಳೂರಿನ ಆಲಘಟ್ಟ ಗ್ರಾಮದ 28 ವರ್ಷದ ಭಾರತಿ ಎನ್ನುವ ಗೃಹಿಣಿ ಒಂದುವರೆ ತಿಂಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದರು. ಆದರೆ ದೇವರ ಮರದಲ್ಲಿ ಹೊಡೆದಿದ್ದ ಹರಕೆಯ ತಗಡಿನಿಂದ...
- Advertisement -spot_img