ಆಪರೇಷನ್ ಸಿಂಧೂರ್ ವಿಶೇಷ :
ನವದೆಹಲಿ : ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿರುವ ಆಪರೇಷನ್ ಸಿಂಧೂರಕ್ಕೆ ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳು ಧ್ವಂಸವಾಗಿವೆ. ಭಾರತದ ಅತ್ಯಾಧುನಿಕ ಕ್ಷಿಪಣಿ ದಾಳಿಗೆ ಪಾಪಿಸ್ತಾನ ಅಕ್ಷರಶಃ ಪತರುಗುಟ್ಟಿ ಹೋಗಿದೆ. ಉಗ್ರರ ರಾಷ್ಟ್ರದಾದ್ಯಂತ ಎಲ್ಲೆಡೆ ತುರ್ತು ಪರಿಸ್ಥಿತಿ ಘೋಷಿಸಿದೆ. ಅಲ್ಲದೆ ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್...
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿ ಕ್ರೌರ್ಯ ಮೆರೆದಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆಯು ದಿಟ್ಟ ಉತ್ತರ ನೀಡುತ್ತಿದೆ. ಗುರುವಾರವಷ್ಟೇ ಇಬ್ಬರು ಉಗ್ರರನ್ನು ಇಲ್ಲವಾಗಿಸಿದ್ದ ಹೆಮ್ಮೆಯ ಯೋಧರು ಇಂದು ಉಗ್ರರಿಬ್ಬರ ಮನೆಯನ್ನೇ ಧ್ವಂಸ ಮಾಡುವ ಮೂಲಕ ನಾವು ಭಯೋತ್ಪಾದನೆಯನ್ನು ಬೆಂಬಲಿಸಲ್ಲ ಎಂಬ ನೇರ ಸಂದೇಶವನ್ನು ಪಾಕಿಗಳಿಗೆ ರವಾನಿಸಿದ್ದಾರೆ.
ಲಷ್ಕರ್...
ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್ಆರ್ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...