Thursday, January 15, 2026

Jammu and Kashmi

 ಭಾರತ – ಪಾಕ್‌ ನಡುವೆ ಉದ್ವಿಗ್ನತೆ : 20 ಏರ್‌ಪೋರ್ಟ್‌ ಬಂದ್‌, ಎಲ್ಲೆಡೆ ಹೈ ಅಲರ್ಟ್‌..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಹಲ್ಗಾಮ್‌ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿರುವ ಆಪರೇಷನ್‌ ಸಿಂಧೂರಕ್ಕೆ ಪಾಕಿಸ್ತಾನದ ಭಯೋತ್ಪಾದಕರ ಅಡಗುತಾಣಗಳು ಧ್ವಂಸವಾಗಿವೆ. ಭಾರತದ ಅತ್ಯಾಧುನಿಕ ಕ್ಷಿಪಣಿ ದಾಳಿಗೆ ಪಾಪಿಸ್ತಾನ ಅಕ್ಷರಶಃ ಪತರುಗುಟ್ಟಿ ಹೋಗಿದೆ. ಉಗ್ರರ ರಾಷ್ಟ್ರದಾದ್ಯಂತ ಎಲ್ಲೆಡೆ ತುರ್ತು ಪರಿಸ್ಥಿತಿ ಘೋಷಿಸಿದೆ. ಅಲ್ಲದೆ ಭಾರತದ ದಾಳಿಯ ಬೆನ್ನಲ್ಲೇ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಶರೀಫ್...

 ಭಾರತೀಯ ಸೇನೆಯಿಂದ ಉಗ್ರರ ಮನೆ ಢಮಾರ್‌..! : ಪಾಕ್‌ಗೆ ಶುರುವಾಯ್ತು ನಡುಕ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿ ಕ್ರೌರ್ಯ ಮೆರೆದಿದ್ದ ಉಗ್ರರ ವಿರುದ್ಧ ಭಾರತೀಯ ಸೇನೆಯು ದಿಟ್ಟ ಉತ್ತರ ನೀಡುತ್ತಿದೆ. ಗುರುವಾರವಷ್ಟೇ ಇಬ್ಬರು ಉಗ್ರರನ್ನು ಇಲ್ಲವಾಗಿಸಿದ್ದ ಹೆಮ್ಮೆಯ ಯೋಧರು ಇಂದು ಉಗ್ರರಿಬ್ಬರ ಮನೆಯನ್ನೇ ಧ್ವಂಸ ಮಾಡುವ ಮೂಲಕ ನಾವು ಭಯೋತ್ಪಾದನೆಯನ್ನು ಬೆಂಬಲಿಸಲ್ಲ ಎಂಬ ನೇರ ಸಂದೇಶವನ್ನು ಪಾಕಿಗಳಿಗೆ ರವಾನಿಸಿದ್ದಾರೆ. ಲಷ್ಕರ್‌...
- Advertisement -spot_img

Latest News

Political News: ವೀರಶೈವ ಮಹಾಸಭಾ ಅಧ್ಯಕ್ಷ ಸ್ಥಾನಕ್ಕೆ ಪ್ರಯತ್ನಿಸುತ್ತಿರುವ ಬಿಎಸ್‌ವೈಗೆ ಟಾಂಗ್ ನೀಡಿದ ಯತ್ನಾಳ್

Political News: ವಿಜಯಪುರದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಬಿಜಿಪಿ ಮಾಜಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರದ್ದು ಮನೆಯಲ್ಲಿರುವ ವಯಸ್ಸು ಎಂದು ಹೇಳಿದ್ದಾರೆ. ವೀರಶೈವ...
- Advertisement -spot_img