Thursday, August 21, 2025

Jammu and Kashmir

ಪಹಲ್ಗಾಮ್‌ ದಾಳಿ ಪಾಕ್‌ನ ಹತಾಶೆ ಮತ್ತು ಹೇಡಿತನ : ಉಗ್ರ ರಾಷ್ಟ್ರಕ್ಕೆ ಮೋದಿ ವಾರ್ನಿಂಗ್‌ ಏನು..?

ನವದೆಹಲಿ : ಭಾರತ ಹಾಗೂ ಪಾಕಿಸ್ತಾನದ ನಡುವೆ ಕದನ ವಿರಾಮ ಇರುವಾಗಲೇ ಕಾಲು ಕೆದರಿ ಉಗ್ರ ರಾಷ್ಟ್ರವೇ ಜಗಳಕ್ಕಿಳಿಯುತ್ತಿದೆ. ಕಳೆದ ಭಾನುವಾರ ಮತ್ತು ಇಂದು ಮಧ್ಯರಾತ್ರಿ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಮತ್ತು ಕುಪ್ವಾರಾ ಜಿಲ್ಲೆಗಳಲ್ಲಿ ಗಡಿ ನಿಯಂತ್ರಣ ರೇಖೆ ಎಲ್‌ಒಸಿಯಲ್ಲಿ ಪಾಕಿಸ್ತಾನ ಸೇನೆಯು ಕದನ ವಿರಾಮವನ್ನು ಉಲ್ಲಂಘಿಸುತ್ತಲೇ ಇದೆ ಎಂದು ಭಾರತೀಯ ಸೇನಾ...

ಈ ಬಾರಿ ಇವರೇ ಐಎಸ್‌ಐ ಪಾತಕಿಗಳ ಟಾರ್ಗೆಟ್ :‌ ಕಣಿವೆ ರಾಜ್ಯದಲ್ಲಿ ಹೈ ಅಲರ್ಟ್..!

ನವದೆಹಲಿ : ಪಹಲ್ಗಾಮ್‌ ದಾಳಿಯನ್ನು ಖಂಡಿಸಿ ಭಾರತ ಕೈಗೊಂಡಿರುವ ಹಲವು ಮಹತ್ವದ ರಾಜತಾಂತ್ರಿಕ ನಿರ್ಧಾರಗಳಿಂದ ಪಾಕಿಸ್ತಾನ ಬೆಚ್ಚಿ ಬಿದ್ದಿದೆ. ಇದರಿಂದ ಹತಾಶವಾಗಿರುವ ಉಗ್ರರ ರಾಷ್ಟ್ರ ಭಾರತದ ವಿರುದ್ಧ ಕಾಲು ಕೆದರಿ ಜಗಳಕ್ಕಿಳಿಯುತ್ತಿದೆ. ಅಲ್ಲದೆ ತಾನು ಮಾಡಿರುವ ದಾಳಿಗೆ ಭಾರತ ಯಾವುದೇ ಕ್ಷಣದಲ್ಲಿಯೂ ತಕ್ಕ ಉತ್ತರ ನೀಡಲು ಮುಂದಾಗುವ ಸಾಧ್ಯತೆಯನ್ನು ಅರಿತ ಪಾಪಿಗಳ ದೇಶ ಗಡಿಗಳಲ್ಲಿ ಸೇನೆಯನ್ನು...

ಕಲೀಮಾ ಹೇಳದಿದ್ದಕ್ಕೆ ಗುಂಡಿಟ್ಟ ಪಿಶಾಚಿಗಳು : ಕಣ್ಣೀರು ತರುತ್ತೆ ಕಾನ್ಪುರದ ನವ ಜೋಡಿಯ ನೋವಿನ ಕಥೆ..!

ನವದೆಹಲಿ : ಕಾಶ್ಮೀರದ ಪಹಲ್ಗಾಮ್​ನಲ್ಲಿ ನಡೆದ ಭಯೋತ್ಪಾದಕ ದಾಳಿ ದೇಶಾದ್ಯಂತ ಜನರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಕಾನ್ಪುರದ ನವಜೋಡಿ ಭಾರತದ ಸ್ವಿಟ್ಜರ್ಲೆಂಡ್‌ ಎಂದೇ ಕರೆಯಲಾಗುವ ಕಾಶ್ಮೀರದ ಪಹಲ್ಗಾಮ್‌ಗೆ ತೆರಳಿದ್ದರು. ಒಂದು ರಾತ್ರಿ ಕಳೆದಿದ್ದರೆ ಸಂಭ್ರಮದಿಂದ ವಾಪಾಸಾಗುತ್ತಿದ್ದ ಈ ಕುಟುಂಬ, ಈಗ ಶೋಕಸಾಗರದಲ್ಲಿ ಮುಳುಗಿದೆ. ಇಲ್ಲಿ ಉಸಿರು ಚೆಲ್ಲಿದವರ ಮಾಹಿತಿ ನೋಡುವುದಾದರೆ...

ಭೀಕರ ಹಿಮಪಾತಕ್ಕೆ ನಲುಗಿದ ಕಾಶ್ಮೀರ : ಕಣ್ಣೀರಾದ ಒಮರ್‌ ಅಬ್ದುಲ್ಲಾ..!

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ರಂಬಾನ್‌ ಜಿಲ್ಲೆಯಲ್ಲಿ ಭಾರೀ ಪ್ರಮಾಣದ ಮಳೆಯ ಹಿನ್ನೆಲೆಯಲ್ಲಿ ಭೀಕರ ಮೇಘಸ್ಫೋಟ ಸಂಭವಿಸಿದೆ. ಇನ್ನೂ ನಿರಂತರವಾಗಿ ಸರಿಯುತ್ತಿರುವ ಮಳೆಗೆ ಜಮ್ಮ ಮತ್ತು ಕಾಶ್ಮೀರದ 12ಕ್ಕೂ ಅಧಿಕ ಕಡೆಗಳ ಪ್ರದೇಶಗಳಲ್ಲಿ ಭೂಕುಸಿತವಾಗಿದೆ. ಅಲ್ಲದೆ ಬಿರುಗಾಳಿ, ಮಳೆ ಹಾಗೂ ಗುಡುಗು ಸಹಿತವಾಗಿ ಹೆಚ್ಚಿನ ರಭಸದಲ್ಲಿ ಮೇಘಸ್ಫೋಟವಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೆ ಈ...

International ; ಪಾಕಿಸ್ತಾನದ ಕೃತ್ಯಗಳಿಗೆ ಚೀನಾ ಸಾಥ್!

ಪಾಕಿಸ್ತಾನ ಸೇನೆಯ ಸಂವಹನ ಉದ್ದೇಶಕ್ಕಾಗಿ ಚೀನಾ ಕಂಪನಿಗಳು ವಿಶೇಷವಾಗಿ ತಯಾರಿಸಿ ಕೊಟ್ಟಿರುವ ಟೆಲಿಕಾಂ ಉಪಕರಣಗಳು ಭಾರತದ ಮೇಲೆ ದಾಳಿಗೆ ಬರುತ್ತಿರುವ ಉಗ್ರರ ಕೈ ಸೇರುತ್ತಿರುವ ಆತಂಕಕಾರಿ ಸಂಗತಿ ಪತ್ತೆಯಾಗಿದೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಉಗ್ರರನ್ನು ಭಾರತೀಯ ಭದ್ರತಾ ಪಡೆಗಳು ಸದೆಬಡಿದಾಗ ಚೀನಾ ನಿರ್ಮಿತ ಮೊಬೈಲ್ ಸಾಧನವಾಗಿರುವ 'ಅಲ್ಟಾಸೆಟ್' ಭಯೋ ತ್ಪಾದಕರ ಬಳಿ ಪತ್ತೆಯಾಗಿವೆ. ಭಾರತದಲ್ಲಿ ದಾಳಿ ನಡೆಸುತ್ತಿರುವ...

ಬೆಂಗಳೂರಿನಲ್ಲಿ ತಾಲಿಬಾನ್ ಉಗ್ರ ಅರೆಸ್ಟ್: ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು – ಸಿಎಂ ಬಸವರಾಜ ಬೊಮ್ಮಾಯಿ

https://www.youtube.com/watch?v=LLTdfow15Ps ಬೆಂಗಳೂರು: ಬೆಂಗಳೂರಿನಲ್ಲಿ ಭಯೋತ್ಪಾದಕನೊಬ್ಬನ ಬಂಧನವಾಗಿದೆ.ಜಮ್ಮು ಕಾಶ್ಮೀರ ಪೊಲೀಸರಿಗೆ ರಾಜ್ಯ ಸರ್ಕಾರ ಅಗತ್ಯ ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಹೊಸಕೋಟೆಗೆ ತೆರೆಳುವ ಮುನ್ನ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿ, ಸಂಶಯಾಸ್ಪದ ವ್ಯಕ್ತಿಗಳ ಚಲನವಲನ ಮೇಲೆ ನಿರಂತರವಾಗಿ ಕಣ್ಣಿರುತ್ತದೆ. ಹಿಂದೆ ಭಟ್ಕಳ, ಶಿರಸಿಯಲ್ಲಿಯೂ ಬಂಧನಗಳಾಗಿವೆ. ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ...

ಮಾತಾ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ.

ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ...

Jammu and Kashmir : ಕಾಲ್ತುಳಿತದಿಂದ 12 ಭಕ್ತರು ಸಾವು..!

ಜಮ್ಮು : ಜಮ್ಮು-ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರ(Mata Vaishno Devi Mandir)ದಲ್ಲಿ ಕಾಲ್ತುಳಿತಕ್ಕೆ 12 ಜನ ಭಕ್ತರು ಮೃತಪಟ್ಟಿದ್ದಾರೆ. ಹೊಸ ವರ್ಷಾಚರಣೆಗೆಂದು ಭಕ್ತರು ಭಾರಿ ಸಂಖ್ಯೆಯಲ್ಲಿ ಶುಕ್ರವಾರ ರಾತ್ರಿಯಿಂದಲೇ ಬರುತ್ತಿದ್ದರು, ಮಧ್ಯರಾತ್ರಿ ದಾಟುತ್ತಿದ್ದಂತೆ ಜನ ವಿಪರೀತ ಸಂಖ್ಯೆಯಲ್ಲಿ ಮಂದಿರಕ್ಕೆ ನುಗ್ಗಿದ್ದರಿಂದ ಕಾಲ್ತುಳಿತ ಸಂಭವಿಸಿದೆ. ಕಾಲ್ತುಳಿತಕ್ಕೆ ಈ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು...

ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್.. ಇಬ್ಬರು ಉಗ್ರರ ಹತ್ಯೆ

www.karnatakatv.net : ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ. ಬಂಡಿಪೋರಾದ ಸುಮ್ಬ್ಲಾರ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ಉಗ್ರರು ಏಕಾಏಕಿ ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕೂಡಲೇ...

ಆಫ್ರಿದಿಗೆ ಎಚ್ಚರಿಕೆ ಕೊಟ್ಟ ಗಂಭೀರ್, “ಯೋಚಿಸಬೇಡ ಮಗನೇ ಪಿಓಕೆಯನ್ನೂ ಖಾಲಿ ಮಾಡಿಸ್ತೀವಿ”

ಅವರಿಬ್ಬರು ಮೈದಾನದಲ್ಲಿ ಎದುರಾದ್ರು ಅಂದ್ರೆ, ಅಲ್ಲಿ ಹೈ ವೋಲ್ಟೇಜ್ ಕ್ರಿಯೇಟ್ ಆಗ್ತಿತ್ತು.. ಕ್ರಿಕೆಟ್ ಮೈದಾನವನ್ನೇ ರಣರಂಗ ಮಾಡಿಕೊಳ್ಳುತ್ತಿದ್ರು. ಸದ್ಯ ಇಬ್ಬರು ಕ್ರಿಕೆಟ್ ನಿಂದ ನಿವೃತ್ತಿ ಹೊಂದಿದ್ದಾರಾದ್ರು, ಇವರಿಬ್ಬರ ನಡುವಿನ ವಾಗ್ಯುದ್ದ ಮಾತ್ರ ಇನ್ನೂ ನಿಂತಿಲ್ಲ. ಆಗಿಂದಾಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಡೆಯುವ ಇವರಿಬ್ಬರ ವಾರ್, ನೋಡುಗರಿಗೆ ಸಖತ್ ಖುಷಿ ನೀಡುತ್ತೆ. ಹೌದು..ಕಾಶ್ಮೀರ ವಿಷಯಕ್ಕೆ ಸಂಬಂಧಿಸಿದಂತೆ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img