Friday, December 5, 2025

#jammu kashmeer

ರಾಜ್ಯಸಭಾ ಚುನಾವಣೆಯಲ್ಲಿ NCಗೆ ಗೆಲುವು

ರಾಜ್ಯಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ಜಯ ಸಾಧಿಸಿದೆ. 4 ಮೇಲ್ಮನೆ ಸ್ಥಾನಗಳಲ್ಲಿ ಮೂರು ಸ್ಥಾನಗಳನ್ನು ನ್ಯಾಷನಲ್ ಕಾನ್ಫರೆನ್ಸ್ ಗೆದ್ದರೆ, ಬಿಜೆಪಿ ಒಂದು ಸ್ಥಾನವನ್ನು ಪಡೆಯುವಷ್ಟೇ ತೃಪ್ತಿಯಾಗಿದೆ. 2019ರಲ್ಲಿ ಈ ಪ್ರದೇಶದ ರಾಜ್ಯ ಸ್ಥಾನಮಾನ ರದ್ದಾದ ನಂತರ, ಮೊದಲ ಬಾರಿಗೆ ನಡೆದ ಚುನಾವಣೆ ಇದಾಗಿತ್ತು. ಇದರಲ್ಲಿ ಎನ್‌ಸಿ ನೇತೃತ್ವದ ಮೈತ್ರಿಕೂಟ ಮತ್ತು...

ರಾಷ್ಟ್ರ ಲಾಂಛನಕ್ಕೆ ಅವಮಾನ! ಶ್ರೀನಗರದಲ್ಲಿ ನಡೆದಿದ್ದೇನು?

ಜಮ್ಮುಕಾಶ್ಮೀರದಲ್ಲಿ ನವೀಕೃತ ಮಸೀದಿಯೊಂದರ ನಾಮಫಲಕದಲ್ಲಿ ಅಳವಡಿಸಿದ್ದ ರಾಷ್ಟ್ರ ಲಾಂಛನವನ್ನು, ಮುಸ್ಲಿಮರ ಗುಂಪೊಂದು ವಿರೂಪಗೊಳಿಸಿದೆ. ಶ್ರೀನಗರದ ಹಜರತ್‌ ಬಲ್‌ ದರ್ಗಾದಲ್ಲಿದ್ದ ಅಶೋಕ ಲಾಂಛನವಿದ್ದ ಶಿಲಾಫಲಕವನ್ನು, ಕಲ್ಲಿನಿಂದ ಜಜ್ಜಿ ಜಖಂಗೊಳಿಸಿದ್ದಾರೆ. ಜಮ್ಮುಕಾಶ್ಮೀರದ ವಕ್ಫ್‌ ಮಂಡಳಿಯಿಂದ ದರ್ಗಾವನ್ನು, ನವೀಕರಣ ಮಾಡಲಾಗಿತ್ತು. ದರ್ಗಾದ ಎದುರು ಶಿಲಾಫಲಕ ಸ್ಥಾಪಿಸಲಾಗಿತ್ತು. ಅದರಲ್ಲಿ ಒಂದು ಕಡೆ ಅಶೋಕ ಸ್ತಂಭದ ಲಾಂಛನವನ್ನು ಕೆತ್ತಲಾಗಿತ್ತು. ಇದು ಇಸ್ಲಾಂ ತತ್ವಗಳಿಗೆ...

Indian Army : ಕಣಿವೆ ನಾಡಿನಲ್ಲಿ ಮೂವರು ಉಗ್ರರ ಹತ್ಯೆ

National News : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿ ಭಯೋತ್ಪಾದಕರು ಮತ್ತು ಸೇನಾಪಡೆ ನಡುವೆ ಇಂದು ಬೆಳಿಗ್ಗೆ ಎನ್‌ಕೌಂಟರ್ ನಡೆದಿದೆ. ಈ ವೇಳೆ ಸೇನಾಪಡೆಗಳ ಕಾರ್ಯಾಚರಣೆಗೆ ಬಾರಾಮುಲ್ಲಾ ಪೊಲೀಸರು ಕೂಡ ಕೈಜೋಡಿಸಿದ್ರು. ಈ ವೇಳೆ ಉಗ್ರರ ಅಡಗಿ ಕುಳಿತಿರುವ...
- Advertisement -spot_img

Latest News

ಮೈಸೂರಿಗೆ ಮೆಗಾ ಅಪ್‌ಗ್ರೇಡ್! 4 KSRTC ಹೊಸ ಡಿಪೋ

ಮೈಸೂರಿನ ಸಾರಿಗೆ ವ್ಯವಸ್ಥೆ ಸುಧಾರಣೆಗೆ ಕೆಎಸ್‌ಆರ್‌ಟಿಸಿ ನಾಲ್ಕು ಹೊಸ ಬಸ್ ಡಿಪೋಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ. ‘ಗ್ರೇಟರ್ ಮೈಸೂರು’ ಘೋಷಣೆ ಮತ್ತು ಹೊರವರ್ತುಲ ರಸ್ತೆ ನಿರ್ಮಾಣದ...
- Advertisement -spot_img