Tuesday, March 17, 2026

JAMMU KASHMIR

ಜಮ್ಮು– ಕಾಶ್ಮೀರದಲ್ಲಿ ಉಗ್ರರಿಗೆ ಬೆಂಬಲ ಮಸೀದಿಗಳಲ್ಲಿ ಬೃಹತ್ ಕಾರ್ಯಾಚರಣೆ

ಉಗ್ರ ಚಟುವಟಿಕೆಗಳಿಗೆ ನೆರವು ನೀಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಕಣಿವೆಯಾದ್ಯಂತ ಸಂಘಟಿತ ದಾಳಿ ಮತ್ತು ತಪಾಸಣೆಗಳನ್ನು ಗುರುವಾರ ಆರಂಭಿಸಿದ್ದಾರೆ. ನಿಷೇಧಿತ ಜಮಾತ್-ಇ-ಇಸ್ಲಾಂಗೆ ಸಂಬಂಧಿಸಿದ ಸ್ಥಳಗಳು ಗುರಿಯಾಗಿದ್ದು, ಮದರಸಾಗಳು ಮತ್ತು ಮಸೀದಿಗಳಲ್ಲಿ ವ್ಯಾಪಕ ಶೋಧ ನಡೆಸಲಾಗಿದೆ. ಶ್ರೀನಗರ, ಅನಂತನಾಗ್, ಪುಲ್ವಾಮಾ, ಶೋಪಿಯಾನ್, ಕುಲ್ಗಾಮ್, ಬುಡ್ಗಾಮ್ ಮತ್ತು ಕುಪ್ವಾರಾದಲ್ಲಿ ಶೋಧ...

Kashmir News: ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ: ರಾಜ್ಯದ ಸಂತ್ರಸ್ತರ ನೆರವಿಗೆ ನಿಂತಿದ್ದೇವೆ ಎಂದ ಸಿಎಂ

Kashmir News: ಕಾಶ್ಮೀರದಲ್ಲಿ ಉಗ್ರರು ಪ್ರವಾಸಿಗರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಸಾಾವನ್ನಪ್ಪಿದ್ದು, ರಾಜ್ಯದ ಪ್ರವಾಸಿಗರ ನೆರವಿಗೆ ನಾವಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿದ ತಕ್ಷಣ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್...

Kashmir News: ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಶಿವಮೊಗ್ಗ ಉದ್ಯಮಿ ಸೇರಿ 25ಕ್ಕೂ ಹೆಚ್ಚು ಪ್ರವಾಸಿಗರು ಸಾವು

Kashmir News: ಜಮ್ಮು-ಕಾಶ್ಮೀರದ ಪಹಲ್ಗಮ್‌ ಬೈಸರನ್ ಕಣಿವೆಯ ಬಳಿ ಇಂದು ಉಗ್ರರು ದಾಳಿ ನಡೆಸಿದ್ದು, ಅಡಗಿ ಕುಳಿತಿರುವ ಉಗ್ರರು ಪ್ರವಾಸಿಗರ ಮೇಲೆ ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಶಿವಮ್ಮೊಗದ ಉದ್ಯಮಿ ಸೇರಿ 25ಕ್ಕೂ ಹೆಚ್ಚು ಪ್ರವಾಸಿಗರು ಸಾವನ್ನಪ್ಪಿದ್ದಾರೆ. ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಶಿವಮೊಗ್ಗದ ಮಂಜುನಾಥ್ ಎಂಬುವವರು, ಉಗ್ರರ ದಾಳಿಗೆ ಬಲಿಯಾಗಿದ್ದಾರೆ. ಆದರೆ ಇವರೊಂದಿಗೆ ಪ್ರವಾಸಕ್ಕೆ ತೆರಳಿದ...

ಭಾರತ-ಪಾಕಿಸ್ತಾನದ ನಡುವೆ ರಾಜೀಯಾಗಬೇಕು: ಮೆಹಬೂಬಾ ಮುಫ್ತಿ

political News: ಕಾಶ್ಮೀರದಲ್ಲಿ ನಡೆಯುವ ಗಲಾಟೆಯನ್ನು ನಿಲ್ಲಿಸಬೇಕು ಎಂದರೆ, ಅದಕ್ಕಿರುವ ಒಂದೇ ಒಂದು ಪರಿಹಾರ ಭಾರತ ಮತ್ತು ಪಾಕಿಸ್ತಾನದ ನಡುವೆ ರಾಜಿಯಾಗಬೇಕು ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಹೇಳಿದ್ದಾರೆ. https://youtu.be/PFWUjSNw1RQ ಅಕ್ಟೋಬರ್ 20 ರಂದು ಭಯೋತ್ಪಾದಕರ ದಾಳಿಗೆ ತುತ್ತಾದ ಡಾ.ಶಹನ್‌ವಾಜ್ ದಾರ್ ಮನೆಗೆ ಭೇಟಿ ನೀಡಿ, ಸಾಂತ್ವನ ಹೇಳಿದ ಬಳಿಕ ಮುಫ್ತಿ ಮಾಧ್ಯಮದ ಜೊತೆ ಮಾತನಾಡಿದ್ದಾರೆ....

ಜಮ್ಮು-ಕಾಶ್ಮೀರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ

Political News: ಇಂದು ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಓಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ಬಳಿಕ, ಮೊದಲ ಬಾರಿ ವಿಧಾನಸಭೆ ಚುನಾವಣೆ ನಡೆದಿದ್ದು, ನ್ಯಾಷನಲ್ ಕಾನ್ಫರೆನ್ಸ್ ಪಕ್ಷ ಜಯ ಗಳಿಸಿದೆ. ಹೀಗಾಗಿ ಓಮರ್ ಅಬ್ದುಲ್ಲಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. https://youtu.be/colOdzUL1A8 ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಮನೋಜ್ ಸಿನ್ಹಾ ಓಮರ್ ಅಬ್ದುಲ್ಲಾ ಅವರಿಗೆ ಪ್ರಮಾಣವಚನ ಬೋಧಿಸಿದರು....

Jammu Kashmir Election: ಹಿರಿಯ ಮಹಿಳೆಯರಿಗೆ ವರ್ಷಕ್ಕೆ 18 ಸಾವಿರ ರೂ.: ಇದು ಬಿಜೆಪಿ ಗ್ಯಾರಂಟಿ

Jammu Kashmir News: ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದೆ. https://youtu.be/9JGZkcbgM38 ಕೇಂದ್ರ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಇಂದು ಸಮಾವೇಶ ನಡೆದಿದ್ದು, ಈ ವೇಳೆ ಬಿಜೆಪಿ ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಈ ವೇಳೆ ಮಾ ಸಮ್ಮಾನ್ ಯೋಜನೆಯಡಿಯಲ್ಲಿ ಹಿರಿಯ ಮಹಿಳೆಯರಿಗೆ ವರ್ಷಕ್ಕೆ 18 ಸಾವಿರ ರೂಪಾಯಿ ನೀಡುವುದಾಗಿ...

ಜಮ್ಮು-ಕಾಶ್ಮೀರದಲ್ಲಿ ಧಾರಾಕಾರ ಮಳೆ: ಮನೆ ಕುಸಿದು ನಾಲ್ವರ ಸಾವು

Jammu Kashmir News: ಜಮ್ಮು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ, ಮನೆಯೊಂದು ಕುಸಿದು ಬಿದ್ದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ಬಾಲಕಿಯರು 2 ಮತ್ತು 5 ವರ್ಷದೊಳಗಿನ ಮಕ್ಕಳಾಗಿದ್ದಾರೆ. ಫಲ್ಲಾ ಅಖ್ತರ್(30), ನಸೀಮಾ(5), ಸಫೀನಾ ಕೌಸರ್(3), ಸಮ್ರೀನ್ ಕೌಸರ್(2) ಸಾವನ್ನಪ್ಪಿದವರಾಗಿದ್ದಾರೆ. ಇದೇ ಮನೆಯ ಸದಸ್ಯರಾದ ಕಾಲು(60), ಬಾನೋ ಬೇಗಂ(60) ಎಂಬುವವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆೆಗೆ ಸೇರಿಸಿ,...

ಜಮ್ಮು- ಕಾಶ್ಮೀರದಲ್ಲಿರುವ ವಾಸುಕಿ ನಾಗ ದೇವಸ್ಥಾನದ ಬಗ್ಗೆ ಮಾಹಿತಿ..

Spiritual: ಇಡೀ ಪ್ರಪಂಚದಲ್ಲಿ ಅತೀ ಹೆಚ್ಚು ದೇವಸ್ಥಾನವನ್ನು ಹೊಂದಿದ ದೇಶವೆಂದರೆ, ನಮ್ಮ ಭಾರತ ದೇಶ. ಏಕೆಂದರೆ ಇದೊಂದು ಹಿಂದೂ ರಾಷ್ಟ್ರವಾಗಿದೆ. ಹಾಗಾಗಿ ಇಲ್ಲಿ ಗಲ್ಲಿ ಗಲ್ಲಿಗೂ ದೇವಸ್ಥಾನವಿದೆ. ಇನ್ನು ಭಾರತದಲ್ಲಿರುವ ಪ್ರಸಿದ್ಧ ದೇವಸ್ಥಾನದಲ್ಲಿ ಜಮ್ಮು-ಕಾಶ್ಮೀರದಲ್ಲಿರುವ ವಾಸುಕಿ ನಾಗ ದೇವಸ್ಥಾನ ಕೂಡ ಒಂದು. ಈ ದೇವಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಜಮ್ಮುವಿನ ಡೋಡಾದಲ್ಲಿ ಈ...

ಜಮ್ಮು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ..

ಶ್ರೀನಗರ: ಭಾರತೀಯ ಸೇನಾ ಹೆಲಿಕಾಪ್ಟರ್ ಪತನವಾಗಿರುವ ಘಟನೆ ಜಮ್ಮು ಕಾಶ್ಮೀರದ ಕಿಶ್ತ್ವರ್ ಎಂಬಲ್ಲಿ ನಡೆದಿದೆ. ಇಲ್ಲಿನ ಮಚ್ನಾ ಗ್ರಾಮದ ಬಳಿ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಪತನವಾಗಿದೆ. ಹೆಕಾಪ್ಟರ್ ಪತನವಾಗುವ ಸಮಯದಲ್ಲಿ ಇದರಲ್ಲಿ ಮೂರು ಜನ ಯೋಧರು ಇದ್ದರು ಎಂದು ಹೇಳಲಾಗಿದೆ. ಈ ಘಟನೆ ನಡೆದು, ಪೈಲಟ್ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಮತ್ತು ಅವರೆಲ್ಲ ಸುರಕ್ಷಿತವಾಗಿದ್ದಾರೆಂದು...

ಜಮ್ಮು-ಕಾಶ್ಮೀರದಲ್ಲಿ ಉಗ್ರರಿಂದ ದಾಳಿ : 2 ಪೊಲೀಸರು ಹುತಾತ್ಮ

ಜಮ್ಮು ಕಾಶ್ಮೀರ: ಪೊಲೀಸರನ್ನು ಗುರಿಯಾಗಿಸಿ ಉಗ್ರರಿಂದ ಫೈರಿಂಗ್. ಈಗಾಗಲೇ ತಮಿಳುನಾಡಿನಲ್ಲಿ ಆದಂತಹ ಹೆಲಿಕ್ಯಾಪ್ಟರ್ ಪತನದಲ್ಲಿ 13 ಜನ ಸೇನಾಧಿಕಾರಿಗಳ ಕಳೆದುಕೊಂಡು ದೇಶವೇ ಶೋಕಾಚರಣೆಯಲ್ಲಿ ಇರುವಾಗ ಕಾಶ್ಮೀರದಲ್ಲಿ ಉಗ್ರರು ಹಟ್ಟಹಾಸ ಮೆರೆದಿರುವುದು ಖಂಡನೀಯ. ಕಾಶ್ಮೀರದ ಬಂಡಿಪೋರ್ ಜಿಲ್ಲೆಯ  ಗುಲ್ಶನ್ ಚೌಕ್ ನಲ್ಲಿ ಪೊಲೀಸರನ್ನು ಗುರಿಯಿಟ್ಟು ಉಗ್ರರು  ಫೈರಿಂಗ್ ಮಾಡಿದ್ದಾರೆ ....
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img